ಬ್ರೇಕಿಂಗ್ ನ್ಯೂಸ್
28-09-22 12:37 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಬ್ಯಾನ್ ಆಗಿರುವ ಆರ್ಗನೈಜೇಷನ್ ಪರವಾಗಿ ಯಾರಾದ್ರೂ ಪ್ರತಿಭಟನೆ ಮಾಡಿದ್ರೆ ದುಷ್ಪರಿಣಾಮ ಆಗತ್ತೆ. ಸದ್ಯ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಪಿಎಫ್ಐ ಪರವಾಗಿ ಪ್ರತಿಭಟನೆ ಮಾಡಿದರೆ ಕ್ರಮ ಕೈಗೊಳ್ತೀವಿ ಎಂದು ಡಿಜಿ- ಐಜಿಪಿ ಪ್ರವೀಣ್ ಸೂದ್ ಎಚ್ಚರಿಕೆ ನೀಡಿದ್ದಾರೆ.
ಪಿಎಫ್ಐ ನಿಷೇಧ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಡಿಜಿಪಿ, ಇದೇ 22ರಂದು ಎನ್ಐಎ ನಮ್ಮ ರಾಜ್ಯಕ್ಕೆ ಬಂದು ದಾಳಿ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮುಂಜಾಗ್ರತಾ ಕ್ರಮಕ್ಕಾಗಿ 101 ಜನರನ್ನು ವಶಕ್ಕೆ ಪಡೆದಿದ್ದೇವೆ. ಎನ್.ಐ.ಎ ಮತ್ತು ನಾವು 15 ಮಂದಿಯನ್ನ ಅರೆಸ್ಟ್ ಮಾಡಿದ್ದೇವೆ. ಬಂಧಿತರ ವಿಚಾರಣೆ ವೇಳೆ ಮಹತ್ವದ ಮಾಹಿತಿ, ಕೆಲವು ಸಾಕ್ಷ್ಯಗಳು ಸಿಕ್ಕಿವೆ. ನಿನ್ನೆ ರಾತ್ರಿ ಭಾರತ ಸರಕಾರ ಪಿ.ಎಫ್.ಐ ಸಂಘಟನೆಯನ್ನು UAPA ಕಾಯ್ದೆ ಅಡಿ ಬ್ಯಾನ್ ಮಾಡಿದೆ. ಡಿಸ್ಟ್ರಿಕ್ ಮ್ಯಾಜಿಸ್ಟ್ರೇಟ್, ಕಮಿಷನರ್ ವ್ಯಾಪ್ತಿಯಲ್ಲಿ ಆರ್ಗನೈಜೇಷನ್ ಬ್ಯಾನ್ ಬಗ್ಗೆ ಕ್ರಮ ಆಗತ್ತೆ ಎಂದು ಹೇಳಿದರು.

ಪಿ.ಎಫ್.ಐ ಬ್ಯಾನ್ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ. ಕೇಂದ್ರ ಸರ್ಕಾರಕ್ಕೆ ಮಾಹಿತಿ ಇರುತ್ತೆ. ಅದಕ್ಕೆ ಬ್ಯಾನ್ ಮಾಡಿದ್ದಾರೆ. ಪಿ.ಎಫ್.ಐ ಸೇರಿ ಬ್ಯಾನ್ ಆಗಿರುವ ಸಂಘಟನೆಗಳ ಪರವಾಗಿ ಯಾರಾದ್ರೂ ಪ್ರತಿಭಟನೆ ನಡೆಸಿದರೆ ಕ್ರಮ ತೆಗೆದುಕೊಳ್ತೀವಿ. ಕಳೆದೆರಡು ದಿನಗಳಿಂದ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ. ಕೆಲವರನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ್ದೇವೆ ಎಂದು ಹೇಳಿದರು.
PFI ban in India, if anyone tries to protest, no bail but jail forever warns Karnataka DGP Praveen Sood
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 07:48 pm
HK News Staffer
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
19-06-26 08:30 pm
HK News Staffer
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm