ಬ್ರೇಕಿಂಗ್ ನ್ಯೂಸ್
28-09-22 12:37 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಬ್ಯಾನ್ ಆಗಿರುವ ಆರ್ಗನೈಜೇಷನ್ ಪರವಾಗಿ ಯಾರಾದ್ರೂ ಪ್ರತಿಭಟನೆ ಮಾಡಿದ್ರೆ ದುಷ್ಪರಿಣಾಮ ಆಗತ್ತೆ. ಸದ್ಯ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಪಿಎಫ್ಐ ಪರವಾಗಿ ಪ್ರತಿಭಟನೆ ಮಾಡಿದರೆ ಕ್ರಮ ಕೈಗೊಳ್ತೀವಿ ಎಂದು ಡಿಜಿ- ಐಜಿಪಿ ಪ್ರವೀಣ್ ಸೂದ್ ಎಚ್ಚರಿಕೆ ನೀಡಿದ್ದಾರೆ.
ಪಿಎಫ್ಐ ನಿಷೇಧ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಡಿಜಿಪಿ, ಇದೇ 22ರಂದು ಎನ್ಐಎ ನಮ್ಮ ರಾಜ್ಯಕ್ಕೆ ಬಂದು ದಾಳಿ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮುಂಜಾಗ್ರತಾ ಕ್ರಮಕ್ಕಾಗಿ 101 ಜನರನ್ನು ವಶಕ್ಕೆ ಪಡೆದಿದ್ದೇವೆ. ಎನ್.ಐ.ಎ ಮತ್ತು ನಾವು 15 ಮಂದಿಯನ್ನ ಅರೆಸ್ಟ್ ಮಾಡಿದ್ದೇವೆ. ಬಂಧಿತರ ವಿಚಾರಣೆ ವೇಳೆ ಮಹತ್ವದ ಮಾಹಿತಿ, ಕೆಲವು ಸಾಕ್ಷ್ಯಗಳು ಸಿಕ್ಕಿವೆ. ನಿನ್ನೆ ರಾತ್ರಿ ಭಾರತ ಸರಕಾರ ಪಿ.ಎಫ್.ಐ ಸಂಘಟನೆಯನ್ನು UAPA ಕಾಯ್ದೆ ಅಡಿ ಬ್ಯಾನ್ ಮಾಡಿದೆ. ಡಿಸ್ಟ್ರಿಕ್ ಮ್ಯಾಜಿಸ್ಟ್ರೇಟ್, ಕಮಿಷನರ್ ವ್ಯಾಪ್ತಿಯಲ್ಲಿ ಆರ್ಗನೈಜೇಷನ್ ಬ್ಯಾನ್ ಬಗ್ಗೆ ಕ್ರಮ ಆಗತ್ತೆ ಎಂದು ಹೇಳಿದರು.

ಪಿ.ಎಫ್.ಐ ಬ್ಯಾನ್ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ. ಕೇಂದ್ರ ಸರ್ಕಾರಕ್ಕೆ ಮಾಹಿತಿ ಇರುತ್ತೆ. ಅದಕ್ಕೆ ಬ್ಯಾನ್ ಮಾಡಿದ್ದಾರೆ. ಪಿ.ಎಫ್.ಐ ಸೇರಿ ಬ್ಯಾನ್ ಆಗಿರುವ ಸಂಘಟನೆಗಳ ಪರವಾಗಿ ಯಾರಾದ್ರೂ ಪ್ರತಿಭಟನೆ ನಡೆಸಿದರೆ ಕ್ರಮ ತೆಗೆದುಕೊಳ್ತೀವಿ. ಕಳೆದೆರಡು ದಿನಗಳಿಂದ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ. ಕೆಲವರನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ್ದೇವೆ ಎಂದು ಹೇಳಿದರು.
PFI ban in India, if anyone tries to protest, no bail but jail forever warns Karnataka DGP Praveen Sood
24-12-25 11:20 pm
Bangalore Correspondent
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm