ಬ್ರೇಕಿಂಗ್ ನ್ಯೂಸ್
28-09-22 12:37 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಬ್ಯಾನ್ ಆಗಿರುವ ಆರ್ಗನೈಜೇಷನ್ ಪರವಾಗಿ ಯಾರಾದ್ರೂ ಪ್ರತಿಭಟನೆ ಮಾಡಿದ್ರೆ ದುಷ್ಪರಿಣಾಮ ಆಗತ್ತೆ. ಸದ್ಯ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಪಿಎಫ್ಐ ಪರವಾಗಿ ಪ್ರತಿಭಟನೆ ಮಾಡಿದರೆ ಕ್ರಮ ಕೈಗೊಳ್ತೀವಿ ಎಂದು ಡಿಜಿ- ಐಜಿಪಿ ಪ್ರವೀಣ್ ಸೂದ್ ಎಚ್ಚರಿಕೆ ನೀಡಿದ್ದಾರೆ.
ಪಿಎಫ್ಐ ನಿಷೇಧ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಡಿಜಿಪಿ, ಇದೇ 22ರಂದು ಎನ್ಐಎ ನಮ್ಮ ರಾಜ್ಯಕ್ಕೆ ಬಂದು ದಾಳಿ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮುಂಜಾಗ್ರತಾ ಕ್ರಮಕ್ಕಾಗಿ 101 ಜನರನ್ನು ವಶಕ್ಕೆ ಪಡೆದಿದ್ದೇವೆ. ಎನ್.ಐ.ಎ ಮತ್ತು ನಾವು 15 ಮಂದಿಯನ್ನ ಅರೆಸ್ಟ್ ಮಾಡಿದ್ದೇವೆ. ಬಂಧಿತರ ವಿಚಾರಣೆ ವೇಳೆ ಮಹತ್ವದ ಮಾಹಿತಿ, ಕೆಲವು ಸಾಕ್ಷ್ಯಗಳು ಸಿಕ್ಕಿವೆ. ನಿನ್ನೆ ರಾತ್ರಿ ಭಾರತ ಸರಕಾರ ಪಿ.ಎಫ್.ಐ ಸಂಘಟನೆಯನ್ನು UAPA ಕಾಯ್ದೆ ಅಡಿ ಬ್ಯಾನ್ ಮಾಡಿದೆ. ಡಿಸ್ಟ್ರಿಕ್ ಮ್ಯಾಜಿಸ್ಟ್ರೇಟ್, ಕಮಿಷನರ್ ವ್ಯಾಪ್ತಿಯಲ್ಲಿ ಆರ್ಗನೈಜೇಷನ್ ಬ್ಯಾನ್ ಬಗ್ಗೆ ಕ್ರಮ ಆಗತ್ತೆ ಎಂದು ಹೇಳಿದರು.

ಪಿ.ಎಫ್.ಐ ಬ್ಯಾನ್ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ. ಕೇಂದ್ರ ಸರ್ಕಾರಕ್ಕೆ ಮಾಹಿತಿ ಇರುತ್ತೆ. ಅದಕ್ಕೆ ಬ್ಯಾನ್ ಮಾಡಿದ್ದಾರೆ. ಪಿ.ಎಫ್.ಐ ಸೇರಿ ಬ್ಯಾನ್ ಆಗಿರುವ ಸಂಘಟನೆಗಳ ಪರವಾಗಿ ಯಾರಾದ್ರೂ ಪ್ರತಿಭಟನೆ ನಡೆಸಿದರೆ ಕ್ರಮ ತೆಗೆದುಕೊಳ್ತೀವಿ. ಕಳೆದೆರಡು ದಿನಗಳಿಂದ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ. ಕೆಲವರನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ್ದೇವೆ ಎಂದು ಹೇಳಿದರು.
PFI ban in India, if anyone tries to protest, no bail but jail forever warns Karnataka DGP Praveen Sood
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm