ಬ್ರೇಕಿಂಗ್ ನ್ಯೂಸ್
29-09-22 10:51 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.29: ಸಿದ್ದರಾಮಯ್ಯನವರು ಪಿಎಫ್ಐ ಬ್ಯಾನ್ ಮಾಡಿದ್ದನ್ನ ವಿರೋಧ ಮಾಡಿದ್ರೆ ಜನ ಒದೀತಾರೆ. ಹೀಗೆಂದು ಹುಬ್ಬಳ್ಳಿಯಲ್ಲಿ ಕಿಡಿಕಾರಿದ್ದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.
ಪಿಎಫ್ಐ ಬ್ಯಾನ್ ಜೊತೆಗೆ ಆರ್.ಎಸ್.ಎಸ್ ಬ್ಯಾನ್ ಮಾಡಬೇಕೆಂಬ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಜೋಷಿ, ಸಿದ್ಧರಾಮಯ್ಯ ಮತ್ತು ಅವರ ಪಕ್ಷಕ್ಕೆ ಪಿಎಫ್ಐ ಬ್ಯಾನ್ ಮಾಡಿದ್ದರಿಂದ ಕುದಿಯುತ್ತಿದೆ. ಪಿಎಫ್ಐ ಬ್ಯಾನ್ ಆಗಿದ್ದನ್ನ ಅವರಿಂದ ವಿರೋಧ ಮಾಡಲಿಕ್ಕೆ ಆಗುತ್ತಿಲ್ಲ. ಅದಕ್ಕೆ ಅದನ್ನ ಆರ್ಎಸ್ಎಸ್ ಜೊತೆ ಲಿಂಕ್ ಮಾಡುತ್ತಿದ್ದಾರೆ ಎಂದು ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಆರೋಪ ಮಾಡಿದ್ದಾರೆ.

![]()
ಆರ್ಎಸ್ಎಸ್ ಬ್ಯಾನ್ ಮಾಡಬೇಕೆಂದ್ರೆ ನಾವೇ ಆರ್ಎಸ್ಎಸ್, ದೇಶದ ಪ್ರಧಾನಿ ಮೋದಿ ಕೂಡ ಆರ್ಎಸ್ಎಸ್ನಿಂದ ಬಂದವರು ಇದು ಸತ್ಯ. ನಮ್ಮ ನಿಲುವನ್ನ ಕಾಂಗ್ರೆಸ್ಗೆ ವಿರೋಧ ಮಾಡಲಿಕ್ಕೆ ಆಗುತ್ತಿಲ್ಲ, ಯಾಕಂದ್ರೆ ಅದಕ್ಕೆ ಸಾಕ್ಷಿಗಳಿವೆ. ಇದರಿಂದ ಅವರಿಗೆ ಸಪೋರ್ಟ್ ಮಾಡುವ ರೀತಿಯಲ್ಲಿ ಆರ್ಎಸ್ಎಸ್ ಬ್ಯಾನ್ ಮಾಡಬೇಕೆನ್ನುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ಪಿಎಫ್ಐ ಮೇಲೆ ಪ್ರೀತಿ ಇದೆ, ಅವರು ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದಾರೆ. ಈ ದೇಶದ ಯಾವುದೇ ಜನಾಂಗವನ್ನ ಮತಗಳ ಬ್ಯಾಂಕ್ ಎಂದು ಬಿಜೆಪಿ ನೋಡಿಲ್ಲ. ನಾವು ಎಂದೂ ಈ ದೇಶದಲ್ಲಿರುವ ಎಲ್ಲಾ ಅಲ್ಪಸಂಖ್ಯಾತರು ಕೆಟ್ಟವರೆಂದು ಹೇಳಿಲ್ಲ. ಯಾರು ಉಗ್ರವಾದಿ ಚುಟುವಟಿಕೆಯಲ್ಲಿ ಭಾಗಿಯಾಗಿರುತ್ತಾರೋ ಅವರ ಮೇಲೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇವೆ.

ಸಿದ್ದರಾಮಯ್ಯನವರು ಮತಗಳ ಬ್ಯಾಂಕ್ ಪಾಲಿಟಿಕ್ಸ್ ಭಯದಿಂದಾಗಿ ಆರ್ಎಸ್ಎಸ್ ವಿರೋಧ ಮಾಡಬೇಕೆನ್ನುತ್ತಿದ್ದಾರೆ. ಸಿದ್ದರಾಮಯ್ಯನವರು ಪಿಎಫ್ಐ ಬ್ಯಾನ್ ಮಾಡಿದ್ದನ್ನ ವಿರೋಧ ಮಾಡಿದ್ರೆ ಜನ ಒದೆಯುತ್ತಾರೆ ಅಷ್ಟೇ ಎಂದ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
If Siddaramaiah opposes ban of PFI he will be kicked by people in state maks says Minister of Parliamentary Affairs, Coal and Mines of India, Pralhad Joshi. Congress is already burning unable to tolerate the ban of PFI in India he added.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 10:58 pm
HK News Staffer
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm