ಬ್ರೇಕಿಂಗ್ ನ್ಯೂಸ್
29-09-22 10:51 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.29: ಸಿದ್ದರಾಮಯ್ಯನವರು ಪಿಎಫ್ಐ ಬ್ಯಾನ್ ಮಾಡಿದ್ದನ್ನ ವಿರೋಧ ಮಾಡಿದ್ರೆ ಜನ ಒದೀತಾರೆ. ಹೀಗೆಂದು ಹುಬ್ಬಳ್ಳಿಯಲ್ಲಿ ಕಿಡಿಕಾರಿದ್ದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.
ಪಿಎಫ್ಐ ಬ್ಯಾನ್ ಜೊತೆಗೆ ಆರ್.ಎಸ್.ಎಸ್ ಬ್ಯಾನ್ ಮಾಡಬೇಕೆಂಬ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಜೋಷಿ, ಸಿದ್ಧರಾಮಯ್ಯ ಮತ್ತು ಅವರ ಪಕ್ಷಕ್ಕೆ ಪಿಎಫ್ಐ ಬ್ಯಾನ್ ಮಾಡಿದ್ದರಿಂದ ಕುದಿಯುತ್ತಿದೆ. ಪಿಎಫ್ಐ ಬ್ಯಾನ್ ಆಗಿದ್ದನ್ನ ಅವರಿಂದ ವಿರೋಧ ಮಾಡಲಿಕ್ಕೆ ಆಗುತ್ತಿಲ್ಲ. ಅದಕ್ಕೆ ಅದನ್ನ ಆರ್ಎಸ್ಎಸ್ ಜೊತೆ ಲಿಂಕ್ ಮಾಡುತ್ತಿದ್ದಾರೆ ಎಂದು ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಆರೋಪ ಮಾಡಿದ್ದಾರೆ.
ಆರ್ಎಸ್ಎಸ್ ಬ್ಯಾನ್ ಮಾಡಬೇಕೆಂದ್ರೆ ನಾವೇ ಆರ್ಎಸ್ಎಸ್, ದೇಶದ ಪ್ರಧಾನಿ ಮೋದಿ ಕೂಡ ಆರ್ಎಸ್ಎಸ್ನಿಂದ ಬಂದವರು ಇದು ಸತ್ಯ. ನಮ್ಮ ನಿಲುವನ್ನ ಕಾಂಗ್ರೆಸ್ಗೆ ವಿರೋಧ ಮಾಡಲಿಕ್ಕೆ ಆಗುತ್ತಿಲ್ಲ, ಯಾಕಂದ್ರೆ ಅದಕ್ಕೆ ಸಾಕ್ಷಿಗಳಿವೆ. ಇದರಿಂದ ಅವರಿಗೆ ಸಪೋರ್ಟ್ ಮಾಡುವ ರೀತಿಯಲ್ಲಿ ಆರ್ಎಸ್ಎಸ್ ಬ್ಯಾನ್ ಮಾಡಬೇಕೆನ್ನುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ಪಿಎಫ್ಐ ಮೇಲೆ ಪ್ರೀತಿ ಇದೆ, ಅವರು ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದಾರೆ. ಈ ದೇಶದ ಯಾವುದೇ ಜನಾಂಗವನ್ನ ಮತಗಳ ಬ್ಯಾಂಕ್ ಎಂದು ಬಿಜೆಪಿ ನೋಡಿಲ್ಲ. ನಾವು ಎಂದೂ ಈ ದೇಶದಲ್ಲಿರುವ ಎಲ್ಲಾ ಅಲ್ಪಸಂಖ್ಯಾತರು ಕೆಟ್ಟವರೆಂದು ಹೇಳಿಲ್ಲ. ಯಾರು ಉಗ್ರವಾದಿ ಚುಟುವಟಿಕೆಯಲ್ಲಿ ಭಾಗಿಯಾಗಿರುತ್ತಾರೋ ಅವರ ಮೇಲೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇವೆ.
ಸಿದ್ದರಾಮಯ್ಯನವರು ಮತಗಳ ಬ್ಯಾಂಕ್ ಪಾಲಿಟಿಕ್ಸ್ ಭಯದಿಂದಾಗಿ ಆರ್ಎಸ್ಎಸ್ ವಿರೋಧ ಮಾಡಬೇಕೆನ್ನುತ್ತಿದ್ದಾರೆ. ಸಿದ್ದರಾಮಯ್ಯನವರು ಪಿಎಫ್ಐ ಬ್ಯಾನ್ ಮಾಡಿದ್ದನ್ನ ವಿರೋಧ ಮಾಡಿದ್ರೆ ಜನ ಒದೆಯುತ್ತಾರೆ ಅಷ್ಟೇ ಎಂದ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
If Siddaramaiah opposes ban of PFI he will be kicked by people in state maks says Minister of Parliamentary Affairs, Coal and Mines of India, Pralhad Joshi. Congress is already burning unable to tolerate the ban of PFI in India he added.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm