ಬ್ರೇಕಿಂಗ್ ನ್ಯೂಸ್
01-10-22 12:25 pm HK News Desk ಕರ್ನಾಟಕ
ಚಾಮರಾಜನಗರ, ಅ.1 : ರಾಜ್ಯದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಪೇಸಿಎಂ ಟೀ ಶರ್ಟ್, ಧ್ವಜ ಹಿಡಿದು ಹೆಜ್ಜೆ ಹಾಕಿದ್ದ ಯುವಕನ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ವಿಜಯಪುರ ಮೂಲದ ಅಕ್ಷಯ್ ಕುಮಾರ್ ಎಂಬ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಗಡಿಭಾಗ ಗುಂಡ್ಲುಪೇಟೆಯಿಂದ ರಾಜ್ಯದಲ್ಲಿ ಶುರುವಾಗಿದ್ದ ಭಾರತ್ ಜೋಡೋ ಯಾತ್ರೆಯಲ್ಲಿ ಯುವಕ ಪೇಸಿಎಂ ಎಂಬ ಟೀ ಶರ್ಟ್ ಹಾಗೂ ಧ್ವಜ ಹಿಡಿದು ಹೆಜ್ಜೆ ಹಾಕಿದ್ದು, ಮಾಧ್ಯಮದಲ್ಲಿ ಗಮನ ಸೆಳೆದಿತ್ತು. ಅಲ್ಲದೆ, ಬಿಜೆಪಿ 40 ಶೇ. ಸರ್ಕಾರ, ಯುವಕರಿಗೆ ಉದ್ಯೋಗ ಕೊಡದೆ ಬೀದಿಪಾಲು ಮಾಡುತ್ತಿದೆ. ಈ ಸರ್ಕಾರವನ್ನು ತೆಗೆದೇ ತೆಗೆಯುತ್ತೇವೆ ಎಂದು ಯುವಕ ಮಾಧ್ಯಮಕ್ಕೆ ಮಾತನಾಡಿದ್ದ.
ಈ ಬಗ್ಗೆ ಗುಂಡ್ಲುಪೇಟೆ ಪುರಸಭಾ ಸದಸ್ಯ ಕಿರಣ್ ಗೌಡ ಹಾಗೂ ಸುರೇಶ್ ಎಂಬವರು ಚಾಮರಾಜನಗರ ಸಿಇಎನ್ ಠಾಣೆಗೆ ದೂರು ನೀಡಿದ್ದು, ರಾಜ್ಯದ ಮುಖ್ಯಮಂತ್ರಿಗಳಿಗೆ ಅವಮಾನ ಮಾಡುವ ರೀತಿ ನಡೆದುಕೊಳ್ಳುತ್ತಿರುವ ಈ ಯುವಕನನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಸಂಬಂಧ ಯುವಕನ ವಿರುದ್ಧ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Amid drizzles, thousands of Congress workers led by their leader Rahul Gandhi, resumed the Bharat Jodo yatra which entered day two in the state on Saturday. The padayatra, which will cover 15 kilometres in the morning, started at 7.40 a.m. from Tondawadi Gate and is slated to enter Mysuru district in few hours
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm