ಬ್ರೇಕಿಂಗ್ ನ್ಯೂಸ್
03-10-22 01:02 pm Bangalore Correspondent ಕರ್ನಾಟಕ
ಬೆಂಗಳೂರು, ಅ.3 : ಭಾರತೀಯ ವಾಯುಪಡೆಯ ಬತ್ತಳಿಕೆಗೆ ದೇಶೀಯವಾಗಿ ಅಭಿವೃದ್ಧಿಪಡಿಸಿದ ಲಘು ಯುದ್ಧ ಹೆಲಿಕಾಪ್ಟರ್ ಸೇರ್ಪಡೆಗೊಂಡಿದೆ. ಕ್ಷಿಪಣಿಗಳು ಮತ್ತು ಇತರ ಶಸ್ತ್ರಾಸ್ತ್ರಗಳನ್ನು ಹಾರಿಸುವ ಸಾಮರ್ಥ್ಯ ಹೊಂದಿರುವ ಲಘು ಯುದ್ಧ ಹೆಲಿಕಾಪ್ಟರ್(ಎಲ್ಸಿಎಚ್) ಅನ್ನು ಹಿಂದೂಸ್ತಾನ್ ಏರೋನೊಟಿಕ್ಸ್ ಲಿಮಿಟೆಡ್ (ಎಚ್ಎಎಲ್) ಅಭಿವೃದ್ಧಿಪಡಿಸಿದ್ದು ಹಲವಾರು ಪ್ರಯೋಗ, ಪರೀಕ್ಷೆ ನಂತರ ವಾಯುಪಡೆಗೆ ಸೇರ್ಪಡೆಯಾಗಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಾಯುಪಡೆ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಉಪಸ್ಥಿತಿಯಲ್ಲಿ ಜೋಧ್ಪುರದಲ್ಲಿ ನಡೆದ ಸಮಾರಂಭದಲ್ಲಿ ಹೆಲಿಕಾಪ್ಟರ್ ಅನ್ನು ಐಎಎಫ್ಗೆ ಸೇರ್ಪಡೆಗೊಳಿಸಲಾಗಿದೆ. ವಾಯುಪಡೆಗೆ ಹೊಸ ಹೆಲಿಕಾಪ್ಟರ್ ಗಳ ಸೇರ್ಪಡೆಯು ಐಎಎಫ್ನ ಯುದ್ಧ ಪರಾಕ್ರಮಕ್ಕೆ ದೊಡ್ಡ ಕೊಡುಗೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವಿಟರ್ ಪೋಸ್ಟ್ ನಲ್ಲಿ ಹೇಳಿದ್ದಾರೆ.

5.8 ಟನ್ ತೂಕದ ಅವಳಿ ಎಂಜಿನ್ ಸಾಮರ್ಥ್ಯದ ಹೆಲಿಕಾಪ್ಟರ್ ಈಗಾಗಲೇ ವಿವಿಧ ಶಸ್ತ್ರಾಸ್ತ್ರಗಳ ಪರೀಕ್ಷೆಯನ್ನು ಪೂರ್ಣಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಮಾರ್ಚ್ನಲ್ಲಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತೆಯ ಕ್ಯಾಬಿನೆಟ್ ಸಮಿತಿ 3,887 ಕೋಟಿ ರೂಪಾಯಿ ವೆಚ್ಚದಲ್ಲಿ ಎಚ್ಎಎಲ್ ನಿಂದ 15 ಸೀಮಿತ ಸರಣಿಯ ಹೆಲಿಕಾಪ್ಟರ್ ಖರೀದಿಗೆ ಅನುಮೋದನೆ ನೀಡಿತ್ತು.

ಇದರಿಂದ ಐಎಎಫ್ಗೆ 10 ಮತ್ತು ಭಾರತೀಯ ಸೇನೆಗೆ ಐದು ಹೆಲಿಕಾಪ್ಟರ್ ಗಳು ಸಿಗಲಿವೆ. ಸುಧಾರಿತ ಲಘು ಹೆಲಿಕಾಪ್ಟರ್ ಧ್ರುವದ ಹೋಲಿಕೆ ಹೊಂದಿದ್ದು ಹಲವಾರು ರಹಸ್ಯ ವೈಶಿಷ್ಟ್ಯಗಳು, ಶಸ್ತ್ರಸಜ್ಜಿತ ರಕ್ಷಣಾ ವ್ಯವಸ್ಥೆಗಳು, ರಾತ್ರಿ ದಾಳಿ ಸಾಮರ್ಥ್ಯ ಮತ್ತು ಉತ್ತಮ ರಕ್ಷಣಾ ವ್ಯವಸ್ಥೆ ಕ್ರ್ಯಾಶ್- ಯೋಗ್ಯ ಲ್ಯಾಂಡಿಂಗ್ ಗೇರ್ ಅನ್ನು ಹೊಂದಿದೆ.
The Indian Air Force (IAF) on Monday inducted the first fleet of indigenously-built Light Combat Helicopter (LCH), which has been developed primarily for mountain warfare after a requirement for it was felt during the Kargil war in 1999.Developed by the state-run aerospace major Hindustan Aeronautics Ltd (HAL), the 5.8-tonne twin-engine gunship chopper is armed with air-to-air missiles, 20 mm turret guns, rocket systems and other weapons.
24-12-25 11:20 pm
Bangalore Correspondent
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm