ಬ್ರೇಕಿಂಗ್ ನ್ಯೂಸ್
03-10-22 09:13 pm HK News Desk ಕರ್ನಾಟಕ
ಮೈಸೂರು, ಅ.3: ಸಂಸದ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೊ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ಸೋನಿಯಾ ಗಾಂಧಿ ಮೈಸೂರಿಗೆ ಆಗಮಿಸಿದ್ದು, ಕಬಿನಿಯ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಮೈಸೂರಿನ ಮಂಡಕಳ್ಳಿ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ ಸೋನಿಯಾ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬರಮಾಡಿಕೊಂಡರು. ಮೈಸೂರಿಗೆ ಆಗಮಿಸಿದ ಬಳಿಕ ಮಡಿಕೇರಿಗೆ ತೆರಳಿ ಅಲ್ಲಿ ಸೋನಿಯಾ ಗಾಂಧಿ ವಾಸ್ತವ್ಯ ಹೂಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ಮಡಿಕೇರಿ ವಾಸ್ತವ್ಯ ನಿರ್ಧಾರವನ್ನು ಬದಲಾವಣೆ ಮಾಡಿದ್ದಾರೆ.

ಮಡಿಕೇರಿಯಲ್ಲಿ ಇತ್ತೀಚೆಗೆ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ, ಗಲಾಟೆ ನಡೆದಿದ್ದ ಕಾರಣ ಭದ್ರತಾ ದೃಷ್ಟಿಯಿಂದ ಸೋನಿಯಾ ವಾಸ್ತವ್ಯವನ್ನು ಮಡಿಕೇರಿ ಬದಲು ಕಬಿನಿಗೆ ವರ್ಗಾಯಿಸಿದ್ದಾರೆ ಎನ್ನಲಾಗುತ್ತಿದೆ. ಕಬಿನಿಯ ರೆಸಾರ್ಟಿನಲ್ಲಿ ಸೋನಿಯಾ ಅವರು ಇನ್ನೆರಡು ದಿನ ವಾಸ್ತವ್ಯ ಹೂಡಲಿದ್ದು, ಅಲ್ಲಿಯೇ ಕಾಂಗ್ರೆಸ್ ಪ್ರಮುಖರ ಜೊತೆಗೆ ಮಾತುಕತೆ ನಡೆಸಲಿದ್ದಾರೆ.


ದಸರಾ ಹಬ್ಬದ ನಿಮಿತ್ತ ಅ.4 ಮತ್ತು 5ರಂದು ಭಾರತ್ ಜೋಡೊ ಯಾತ್ರೆ ಇರುವುದಿಲ್ಲ. ಎರಡು ದಿನಗಳ ಯಾತ್ರೆಯನ್ನು ರದ್ದುಪಡಿಸಲಿದ್ದು, 6ರಂದು ಮತ್ತೆ ಯಾತ್ರೆ ಮಂಡ್ಯದ ಪಾಂಡವಪುರದಿಂದ ಶುರುವಾಗಲಿದೆ. ಸೋಮವಾರ ಶ್ರೀರಂಗಪಟ್ಟಣ ದಾಟಿ ಮಂಡ್ಯಕ್ಕೆ ಪಾದಯಾತ್ರೆ ತಲುಪಿತ್ತು. 6ರಂದು ಸೋನಿಯಾ ಗಾಂಧಿ, ರಾಹುಲ್ ಜೊತೆಗೆ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಎರಡು ದಿನಗಳ ವಿಶ್ರಾಂತಿ ಸಂದರ್ಭದಲ್ಲಿ ರಾಹುಲ್, ಸೋನಿಯಾ ಮತ್ತು ರಾಜ್ಯದ ಕಾಂಗ್ರೆಸ್ ನಾಯಕರು ಕಬಿನಿ ರೆಸಾರ್ಟಿನಲ್ಲಿ ಮಹತ್ವದ ಮಾತುಕತೆ, ಸಭೆಯನ್ನು ನಡೆಸಲಿದ್ದಾರೆ. ಇದರಲ್ಲಿ ಪಕ್ಷದ ಕೇಂದ್ರ ಮಟ್ಟದ ನಾಯಕರು ಕೂಡ ಪಾಲ್ಗೊಳ್ಳಲಿದ್ದಾರೆ.
All India Congress Committee (AICC) leader Sonia Gandhi arrived in Mysuru airport on Monday. She is scheduled to join the Bharat Jodo Yatra led by Congress leader Rahul Gandhi on October 6, said sources in the Congress.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm