ಬ್ರೇಕಿಂಗ್ ನ್ಯೂಸ್
03-10-22 10:57 pm HK News Desk ಕರ್ನಾಟಕ
ಕಾರವಾರ, ಅ.3 : ಹೊನ್ನಾವರ ಪರೇಶ್ ಮೇಸ್ತಾ ಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು ಪರೇಶ್ ಮೇಸ್ತನದ್ದು ಹತ್ಯೆಯಲ್ಲ, ಆಕಸ್ಮಿಕ ಸಾವು ಎಂದು ವರದಿ ನೀಡಿದೆ.
ಹೊನ್ನಾವರ ನ್ಯಾಯಾಲಯಕ್ಕೆ ಸಿಬಿಐ ತಂಡ ವರದಿ ಸಲ್ಲಿಸಿದ್ದು ವರದಿ ಪರಿಶೀಲಿಸಿದ ಹೊನ್ನಾವರ ನ್ಯಾಯಾಲಯ ನವಂಬರ್ 16ಕ್ಕೆ ತೀರ್ಪು ಮುಂದೂಡಿದೆ. 2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಎರಡು ದಿನಗಳ ನಂತರ ಡಿಸೆಂಬರ್ 8ರಂದು ಹೊನ್ನಾವರ ನಗರದ ಶನಿ ದೇವಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಪರೇಶ್ ಮೇಸ್ತನ ಶವವಾಗಿ ಪತ್ತೆಯಾಗಿತ್ತು. ಆತನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಆರೋಪಿಸಿದ್ದರು.


ಈತನನ್ನು ಹಿಂದು ಸಂಘಟನೆಗಳು ಹಿಂದು ಕಾರ್ಯಕರ್ತ ಎಂದು ಬಿಂಬಿಸಿದ್ದರಿಂದ ಕೋಮು ಸಂಘರ್ಷಕ್ಕೂ ಕಾರಣವಾಗಿತ್ತು. ಇದೇ ವಿಚಾರದಲ್ಲಿ ಹೊನ್ನಾವರದಲ್ಲಿ ಭಾರೀ ಗಲಾಟೆಯೂ ನಡೆದಿತ್ತು. ಅಂದಿನ ಸಿದ್ದರಾಮಯ್ಯ ಸರ್ಕಾರ ಒತ್ತಡಕ್ಕೆ ಬಿದ್ದು ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಐದು ಜನರನ್ನು ಪೊಲೀಸರು ಪ್ರಕರಣದಲ್ಲಿ ಬಂಧಿಸಿದ್ದರು. ಬಳಿಕ ನಾಲ್ಕೂವರೆ ವರ್ಷದ ಕಾಲ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು ಕೂಲಂಕಷ ತನಿಖೆಯ ಬಳಿಕ ಕೋರ್ಟಿಗೆ ವರದಿ ಸಲ್ಲಿಸಿದ್ದಾರೆ.
Paresh Mesta death was not murder it was an accidental death says CBI report to court. Paresh Mesta, a resident of Tulasinagar in Honnavar taluk was murdered on December 6, 2017 in Honnavar. His body was found floating in Honnavar’s Shettikere lake on December 8, 2017.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm