ಬ್ರೇಕಿಂಗ್ ನ್ಯೂಸ್
03-10-22 10:57 pm HK News Desk ಕರ್ನಾಟಕ
ಕಾರವಾರ, ಅ.3 : ಹೊನ್ನಾವರ ಪರೇಶ್ ಮೇಸ್ತಾ ಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು ಪರೇಶ್ ಮೇಸ್ತನದ್ದು ಹತ್ಯೆಯಲ್ಲ, ಆಕಸ್ಮಿಕ ಸಾವು ಎಂದು ವರದಿ ನೀಡಿದೆ.
ಹೊನ್ನಾವರ ನ್ಯಾಯಾಲಯಕ್ಕೆ ಸಿಬಿಐ ತಂಡ ವರದಿ ಸಲ್ಲಿಸಿದ್ದು ವರದಿ ಪರಿಶೀಲಿಸಿದ ಹೊನ್ನಾವರ ನ್ಯಾಯಾಲಯ ನವಂಬರ್ 16ಕ್ಕೆ ತೀರ್ಪು ಮುಂದೂಡಿದೆ. 2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಎರಡು ದಿನಗಳ ನಂತರ ಡಿಸೆಂಬರ್ 8ರಂದು ಹೊನ್ನಾವರ ನಗರದ ಶನಿ ದೇವಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಪರೇಶ್ ಮೇಸ್ತನ ಶವವಾಗಿ ಪತ್ತೆಯಾಗಿತ್ತು. ಆತನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಆರೋಪಿಸಿದ್ದರು.


ಈತನನ್ನು ಹಿಂದು ಸಂಘಟನೆಗಳು ಹಿಂದು ಕಾರ್ಯಕರ್ತ ಎಂದು ಬಿಂಬಿಸಿದ್ದರಿಂದ ಕೋಮು ಸಂಘರ್ಷಕ್ಕೂ ಕಾರಣವಾಗಿತ್ತು. ಇದೇ ವಿಚಾರದಲ್ಲಿ ಹೊನ್ನಾವರದಲ್ಲಿ ಭಾರೀ ಗಲಾಟೆಯೂ ನಡೆದಿತ್ತು. ಅಂದಿನ ಸಿದ್ದರಾಮಯ್ಯ ಸರ್ಕಾರ ಒತ್ತಡಕ್ಕೆ ಬಿದ್ದು ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಐದು ಜನರನ್ನು ಪೊಲೀಸರು ಪ್ರಕರಣದಲ್ಲಿ ಬಂಧಿಸಿದ್ದರು. ಬಳಿಕ ನಾಲ್ಕೂವರೆ ವರ್ಷದ ಕಾಲ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು ಕೂಲಂಕಷ ತನಿಖೆಯ ಬಳಿಕ ಕೋರ್ಟಿಗೆ ವರದಿ ಸಲ್ಲಿಸಿದ್ದಾರೆ.
Paresh Mesta death was not murder it was an accidental death says CBI report to court. Paresh Mesta, a resident of Tulasinagar in Honnavar taluk was murdered on December 6, 2017 in Honnavar. His body was found floating in Honnavar’s Shettikere lake on December 8, 2017.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm