ಬ್ರೇಕಿಂಗ್ ನ್ಯೂಸ್
09-10-20 10:54 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 9: ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೇಂದ್ರ ಕೃಷಿ ಮಸೂದೆಯನ್ನು ವಿರೋಧಿಸಿ ಪ್ರತಿಭಟಿಸಿದ ಪಂಜಾಬ್ ರೈತರನ್ನು ಪರೋಕ್ಷವಾಗಿ ಕಂಗನಾ ರಣಾವತ್ ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದರು. ಕಂಗನಾ ಅವರ ಹೇಳಿಕೆಯನ್ನು ಖಂಡಿಸಿ ಕರ್ನಾಟಕದ ಹೈಕೋರ್ಟ್ ವಕೀಲ ರಮೇಶ್ ನಾಯಕ್, ತುಮಕೂರು ಕೋರ್ಟ್ನಲ್ಲಿ ಕೇಸ್ ದಾಖಲಿಸಿದ್ದರು.
ಅರ್ಜಿ ಕುರಿತು ಅ.5ರಂದು ವಿಚಾರಣೆ ನಡೆದಿದ್ದು ಆದೇಶ ಕಾಯ್ದಿರಿಸಿತ್ತು. ಶುಕ್ರವಾರ ಕೋರ್ಟ್ ಈ ಬಗ್ಗೆ ಆದೇಶ ನೀಡಿದ್ದು, ಕಂಗನಾ ವಿರುದ್ಧ ಎಫ್ಐಆರ್ ದಾಖಲಿಸಲು ತುಮಕೂರು ನಗರದ ಕ್ಯಾತಸಂದ್ರ ಪೊಲೀಸ್ ಠಾಣೆಗೆ ಸೂಚಿಸಿದೆ.
‘ಸಿಎಎ ಕಾಯ್ದೆಯಿಂದ ಒಬ್ಬನ ನಾಗರಿಕತ್ವವೂ ಹೋಗಲಿಲ್ಲ. ಆದರೆ, ಇವರು ರಕ್ತದ ಕೋಡಿಯನ್ನೇ ಹರಿಸಿದರು. ಅದೇ ಭಯೋತ್ಪಾದಕರು ಈಗ ಪ್ರತಿಭಟಿಸುತ್ತಿದ್ದಾರೆ. ಮಲಗಿದವರನ್ನು ಎಬ್ಬಿಸಬಹುದು, ಆದರೆ ಮಲಗಿದ ರೀತಿ ನಟಿಸುವವರನ್ನು ಎಬ್ಬಿಸಲಾಗದು. ದಡ್ಡರಂತೆ ನಟಿಸುತ್ತಿರುವವರಿಗೆ ಏನು ಹೇಳಿದರೂ ಪ್ರಯೋಜನ ಇರಲ್ಲ ಎಂದು ಕಂಗನಾ ಟ್ವೀಟ್ ಮಾಡಿದ್ದರು.
ನಟಿ ಕಂಗನಾ ಟ್ವೀಟ್ಗೆ ನೆಟ್ಟಿಗರ ಕಡೆಯಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ಮತ್ತೊಂದು ಟ್ವೀಟ್ ಮಾಡಿದ್ದ ಕಂಗನಾ, ಪಪ್ಪು ಸೇನೆ ಸುಳ್ಳು ಸುದ್ದಿಗಳನ್ನು ಮುಂದಿಟ್ಟು ಗಲಾಟೆ ಎಬ್ಬಿಸುತ್ತಿದೆ. ನಾನು ರೈತರನ್ನು ಭಯೋತ್ಪಾದಕರು ಎಂದಿಲ್ಲ. ನಾನು ಹಾಗೆ ಹೇಳಿದ್ದಾಗಿ ಸಾಬೀತು ಪಡಿಸಿದರೆ ಕ್ಷಮೆ ಕೇಳುತ್ತೇನೆ ಎಂದು ಸವಾಲು ಹಾಕಿದ್ದರು.
The Tumakuru district court has ordered an FIR or first information report against actor Kangana Ranaut over her tweet in which she had slammed the protests against the Centre's farm laws.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm