ಬ್ರೇಕಿಂಗ್ ನ್ಯೂಸ್
05-10-22 10:16 pm HK News Desk ಕರ್ನಾಟಕ
ಮೈಸೂರು, ಅ.5: ವಿಜಯದಶಮಿ ಬಳಿಕವೂ 10 ದಿನಗಳ ಕಾಲ ದೀಪಾಲಂಕಾರ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಸುತ್ತೂರು ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ದಸರಾ ನಂತರವೂ ಮೈಸೂರು ಜಗಮಗಿಸಲು ಅವಕಾಶ ನೀಡಲಾಗಿದೆ. ಈಗಾಗಲೇ ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರ ಜನರ ಗಮನ ಸೆಳೆದಿದೆ. ಹೀಗಾಗಿ ದಸರಾ ನಂತರವೂ 10 ದಿನ ದಸರಾ ದೀಪಾಲಂಕಾರ ಕಣ್ತುಂಬಿಕೊಳ್ಳುವ ಅವಕಾಶ ಕೊಡುವುದಾಗಿ ತಿಳಿಸಿದರು.

ಕಳೆದ ಎರಡು ವರ್ಷದಲ್ಲಿ ಕೋವಿಡ್ ಹಿನ್ನೆಲೆ ದಸರಾಗೆ ಬರುವವರ ಸಂಖ್ಯೆ ಕಡಿಮೆಯಾಗಿತ್ತು. ಈ ಬಾರಿ ಬಹಳಷ್ಟು ಅರ್ಥಪೂರ್ಣ ಹಾಗೂ ವೈಭವಪೂರ್ಣ ದಸಾರಾಗೆ ಹೆಚ್ಚಿನ ಜನ ಆಕರ್ಷಣೆಯಾಗಿದ್ದಾರೆ. ಲಕ್ಷಾಂತರ ಜನ ಇಡೀ ರಾಜ್ಯದಿಂದ ವಿದೇಶದಿಂದ ಬಂದಿದ್ದಾರೆ. ಮತ್ತೊಮ್ಮೆ ಪಾರಂಪರಿಕವಾದ ವೈಭವ ನೋಡೋಕೆ ಸಿಗ್ತಾ ಇದೆ ಎಂದರು.

ಆ ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಮಾಡಿದ್ದೇನೆ, ಸಕಲ ಕನ್ನಡಿನಾಡಿನ ಜನತೆಗೆ ಒಳ್ಳೆಯದು ಮಾಡಲಿ. ಸುಖ ಶಾಂತಿ ನೆಲಸಲಿ, ರೈತರ ಮಳೆ ಬೆಳೆ ಎಲ್ಲಾ ಚೆನ್ನಾಗಿ ಆಗ್ಲಿ ಅಂತ ಪ್ರಾರ್ಥಿಸಿದ್ದೇನೆ ಎಂದ ಅವರು, ಇಲ್ಲಿ ಟೂರಿಸಂ ಸರ್ಕಿಟ್ ಮಾಡಬೇಕಿದೆ ಅದಕ್ಕೆ ಕ್ರಮಗಳನ್ನ ತೆಗೆದುಕೊಂಡಿದ್ದೇವೆ. ಮೈಸೂರು ಸರ್ಕಿಟ್ ಅಂದ್ರೆ ಮೈಸೂರು ಹಳೇಬೀಡು ಬೇಲೂರು ಸೋಮನಾಥಪುರ ಸುತ್ತಲೂ ಇರೋದನ್ನ ವೆಬ್ ಸೈಟ್ ನಲ್ಲಿ ಬುಕ್ ಮಾಡಿ ಎಲ್ಲವನ್ನು ಮಾಡಬಹುದು. ಟೂರಿಸಂ ಉತ್ತೇಜನಕ್ಕೆ ಶೀಘ್ರದಲ್ಲಿ ಕಾರ್ಯರಂಭವಾಗುತ್ತದೆ. ಉತ್ತರದಲ್ಲಿ ಹಂಪಿ, ದಕ್ಷಿಣದಲ್ಲಿ ಮೈಸೂರು ದಸರಾವನ್ನ ಟೂರಿಸ್ಟ್ ಸರ್ಕಿಟ್ ನ್ನಾಗಿ ಮಾಡುತ್ತೇವೆ ಎಂದು ಹೇಳಿದರು.
Mysuru to be colourful for ten days even after Vijayadashami says CM Bommai.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm