ಬ್ರೇಕಿಂಗ್ ನ್ಯೂಸ್
05-10-22 10:16 pm HK News Desk ಕರ್ನಾಟಕ
ಮೈಸೂರು, ಅ.5: ವಿಜಯದಶಮಿ ಬಳಿಕವೂ 10 ದಿನಗಳ ಕಾಲ ದೀಪಾಲಂಕಾರ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಸುತ್ತೂರು ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ದಸರಾ ನಂತರವೂ ಮೈಸೂರು ಜಗಮಗಿಸಲು ಅವಕಾಶ ನೀಡಲಾಗಿದೆ. ಈಗಾಗಲೇ ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರ ಜನರ ಗಮನ ಸೆಳೆದಿದೆ. ಹೀಗಾಗಿ ದಸರಾ ನಂತರವೂ 10 ದಿನ ದಸರಾ ದೀಪಾಲಂಕಾರ ಕಣ್ತುಂಬಿಕೊಳ್ಳುವ ಅವಕಾಶ ಕೊಡುವುದಾಗಿ ತಿಳಿಸಿದರು.

ಕಳೆದ ಎರಡು ವರ್ಷದಲ್ಲಿ ಕೋವಿಡ್ ಹಿನ್ನೆಲೆ ದಸರಾಗೆ ಬರುವವರ ಸಂಖ್ಯೆ ಕಡಿಮೆಯಾಗಿತ್ತು. ಈ ಬಾರಿ ಬಹಳಷ್ಟು ಅರ್ಥಪೂರ್ಣ ಹಾಗೂ ವೈಭವಪೂರ್ಣ ದಸಾರಾಗೆ ಹೆಚ್ಚಿನ ಜನ ಆಕರ್ಷಣೆಯಾಗಿದ್ದಾರೆ. ಲಕ್ಷಾಂತರ ಜನ ಇಡೀ ರಾಜ್ಯದಿಂದ ವಿದೇಶದಿಂದ ಬಂದಿದ್ದಾರೆ. ಮತ್ತೊಮ್ಮೆ ಪಾರಂಪರಿಕವಾದ ವೈಭವ ನೋಡೋಕೆ ಸಿಗ್ತಾ ಇದೆ ಎಂದರು.

ಆ ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಮಾಡಿದ್ದೇನೆ, ಸಕಲ ಕನ್ನಡಿನಾಡಿನ ಜನತೆಗೆ ಒಳ್ಳೆಯದು ಮಾಡಲಿ. ಸುಖ ಶಾಂತಿ ನೆಲಸಲಿ, ರೈತರ ಮಳೆ ಬೆಳೆ ಎಲ್ಲಾ ಚೆನ್ನಾಗಿ ಆಗ್ಲಿ ಅಂತ ಪ್ರಾರ್ಥಿಸಿದ್ದೇನೆ ಎಂದ ಅವರು, ಇಲ್ಲಿ ಟೂರಿಸಂ ಸರ್ಕಿಟ್ ಮಾಡಬೇಕಿದೆ ಅದಕ್ಕೆ ಕ್ರಮಗಳನ್ನ ತೆಗೆದುಕೊಂಡಿದ್ದೇವೆ. ಮೈಸೂರು ಸರ್ಕಿಟ್ ಅಂದ್ರೆ ಮೈಸೂರು ಹಳೇಬೀಡು ಬೇಲೂರು ಸೋಮನಾಥಪುರ ಸುತ್ತಲೂ ಇರೋದನ್ನ ವೆಬ್ ಸೈಟ್ ನಲ್ಲಿ ಬುಕ್ ಮಾಡಿ ಎಲ್ಲವನ್ನು ಮಾಡಬಹುದು. ಟೂರಿಸಂ ಉತ್ತೇಜನಕ್ಕೆ ಶೀಘ್ರದಲ್ಲಿ ಕಾರ್ಯರಂಭವಾಗುತ್ತದೆ. ಉತ್ತರದಲ್ಲಿ ಹಂಪಿ, ದಕ್ಷಿಣದಲ್ಲಿ ಮೈಸೂರು ದಸರಾವನ್ನ ಟೂರಿಸ್ಟ್ ಸರ್ಕಿಟ್ ನ್ನಾಗಿ ಮಾಡುತ್ತೇವೆ ಎಂದು ಹೇಳಿದರು.
Mysuru to be colourful for ten days even after Vijayadashami says CM Bommai.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm