ಬ್ರೇಕಿಂಗ್ ನ್ಯೂಸ್
05-10-22 10:16 pm HK News Desk ಕರ್ನಾಟಕ
ಮೈಸೂರು, ಅ.5: ವಿಜಯದಶಮಿ ಬಳಿಕವೂ 10 ದಿನಗಳ ಕಾಲ ದೀಪಾಲಂಕಾರ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಸುತ್ತೂರು ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ದಸರಾ ನಂತರವೂ ಮೈಸೂರು ಜಗಮಗಿಸಲು ಅವಕಾಶ ನೀಡಲಾಗಿದೆ. ಈಗಾಗಲೇ ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರ ಜನರ ಗಮನ ಸೆಳೆದಿದೆ. ಹೀಗಾಗಿ ದಸರಾ ನಂತರವೂ 10 ದಿನ ದಸರಾ ದೀಪಾಲಂಕಾರ ಕಣ್ತುಂಬಿಕೊಳ್ಳುವ ಅವಕಾಶ ಕೊಡುವುದಾಗಿ ತಿಳಿಸಿದರು.

ಕಳೆದ ಎರಡು ವರ್ಷದಲ್ಲಿ ಕೋವಿಡ್ ಹಿನ್ನೆಲೆ ದಸರಾಗೆ ಬರುವವರ ಸಂಖ್ಯೆ ಕಡಿಮೆಯಾಗಿತ್ತು. ಈ ಬಾರಿ ಬಹಳಷ್ಟು ಅರ್ಥಪೂರ್ಣ ಹಾಗೂ ವೈಭವಪೂರ್ಣ ದಸಾರಾಗೆ ಹೆಚ್ಚಿನ ಜನ ಆಕರ್ಷಣೆಯಾಗಿದ್ದಾರೆ. ಲಕ್ಷಾಂತರ ಜನ ಇಡೀ ರಾಜ್ಯದಿಂದ ವಿದೇಶದಿಂದ ಬಂದಿದ್ದಾರೆ. ಮತ್ತೊಮ್ಮೆ ಪಾರಂಪರಿಕವಾದ ವೈಭವ ನೋಡೋಕೆ ಸಿಗ್ತಾ ಇದೆ ಎಂದರು.

ಆ ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಮಾಡಿದ್ದೇನೆ, ಸಕಲ ಕನ್ನಡಿನಾಡಿನ ಜನತೆಗೆ ಒಳ್ಳೆಯದು ಮಾಡಲಿ. ಸುಖ ಶಾಂತಿ ನೆಲಸಲಿ, ರೈತರ ಮಳೆ ಬೆಳೆ ಎಲ್ಲಾ ಚೆನ್ನಾಗಿ ಆಗ್ಲಿ ಅಂತ ಪ್ರಾರ್ಥಿಸಿದ್ದೇನೆ ಎಂದ ಅವರು, ಇಲ್ಲಿ ಟೂರಿಸಂ ಸರ್ಕಿಟ್ ಮಾಡಬೇಕಿದೆ ಅದಕ್ಕೆ ಕ್ರಮಗಳನ್ನ ತೆಗೆದುಕೊಂಡಿದ್ದೇವೆ. ಮೈಸೂರು ಸರ್ಕಿಟ್ ಅಂದ್ರೆ ಮೈಸೂರು ಹಳೇಬೀಡು ಬೇಲೂರು ಸೋಮನಾಥಪುರ ಸುತ್ತಲೂ ಇರೋದನ್ನ ವೆಬ್ ಸೈಟ್ ನಲ್ಲಿ ಬುಕ್ ಮಾಡಿ ಎಲ್ಲವನ್ನು ಮಾಡಬಹುದು. ಟೂರಿಸಂ ಉತ್ತೇಜನಕ್ಕೆ ಶೀಘ್ರದಲ್ಲಿ ಕಾರ್ಯರಂಭವಾಗುತ್ತದೆ. ಉತ್ತರದಲ್ಲಿ ಹಂಪಿ, ದಕ್ಷಿಣದಲ್ಲಿ ಮೈಸೂರು ದಸರಾವನ್ನ ಟೂರಿಸ್ಟ್ ಸರ್ಕಿಟ್ ನ್ನಾಗಿ ಮಾಡುತ್ತೇವೆ ಎಂದು ಹೇಳಿದರು.
Mysuru to be colourful for ten days even after Vijayadashami says CM Bommai.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm