ಬ್ರೇಕಿಂಗ್ ನ್ಯೂಸ್
05-10-22 10:16 pm HK News Desk ಕರ್ನಾಟಕ
ಮೈಸೂರು, ಅ.5: ವಿಜಯದಶಮಿ ಬಳಿಕವೂ 10 ದಿನಗಳ ಕಾಲ ದೀಪಾಲಂಕಾರ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಸುತ್ತೂರು ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ದಸರಾ ನಂತರವೂ ಮೈಸೂರು ಜಗಮಗಿಸಲು ಅವಕಾಶ ನೀಡಲಾಗಿದೆ. ಈಗಾಗಲೇ ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರ ಜನರ ಗಮನ ಸೆಳೆದಿದೆ. ಹೀಗಾಗಿ ದಸರಾ ನಂತರವೂ 10 ದಿನ ದಸರಾ ದೀಪಾಲಂಕಾರ ಕಣ್ತುಂಬಿಕೊಳ್ಳುವ ಅವಕಾಶ ಕೊಡುವುದಾಗಿ ತಿಳಿಸಿದರು.

ಕಳೆದ ಎರಡು ವರ್ಷದಲ್ಲಿ ಕೋವಿಡ್ ಹಿನ್ನೆಲೆ ದಸರಾಗೆ ಬರುವವರ ಸಂಖ್ಯೆ ಕಡಿಮೆಯಾಗಿತ್ತು. ಈ ಬಾರಿ ಬಹಳಷ್ಟು ಅರ್ಥಪೂರ್ಣ ಹಾಗೂ ವೈಭವಪೂರ್ಣ ದಸಾರಾಗೆ ಹೆಚ್ಚಿನ ಜನ ಆಕರ್ಷಣೆಯಾಗಿದ್ದಾರೆ. ಲಕ್ಷಾಂತರ ಜನ ಇಡೀ ರಾಜ್ಯದಿಂದ ವಿದೇಶದಿಂದ ಬಂದಿದ್ದಾರೆ. ಮತ್ತೊಮ್ಮೆ ಪಾರಂಪರಿಕವಾದ ವೈಭವ ನೋಡೋಕೆ ಸಿಗ್ತಾ ಇದೆ ಎಂದರು.

ಆ ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಮಾಡಿದ್ದೇನೆ, ಸಕಲ ಕನ್ನಡಿನಾಡಿನ ಜನತೆಗೆ ಒಳ್ಳೆಯದು ಮಾಡಲಿ. ಸುಖ ಶಾಂತಿ ನೆಲಸಲಿ, ರೈತರ ಮಳೆ ಬೆಳೆ ಎಲ್ಲಾ ಚೆನ್ನಾಗಿ ಆಗ್ಲಿ ಅಂತ ಪ್ರಾರ್ಥಿಸಿದ್ದೇನೆ ಎಂದ ಅವರು, ಇಲ್ಲಿ ಟೂರಿಸಂ ಸರ್ಕಿಟ್ ಮಾಡಬೇಕಿದೆ ಅದಕ್ಕೆ ಕ್ರಮಗಳನ್ನ ತೆಗೆದುಕೊಂಡಿದ್ದೇವೆ. ಮೈಸೂರು ಸರ್ಕಿಟ್ ಅಂದ್ರೆ ಮೈಸೂರು ಹಳೇಬೀಡು ಬೇಲೂರು ಸೋಮನಾಥಪುರ ಸುತ್ತಲೂ ಇರೋದನ್ನ ವೆಬ್ ಸೈಟ್ ನಲ್ಲಿ ಬುಕ್ ಮಾಡಿ ಎಲ್ಲವನ್ನು ಮಾಡಬಹುದು. ಟೂರಿಸಂ ಉತ್ತೇಜನಕ್ಕೆ ಶೀಘ್ರದಲ್ಲಿ ಕಾರ್ಯರಂಭವಾಗುತ್ತದೆ. ಉತ್ತರದಲ್ಲಿ ಹಂಪಿ, ದಕ್ಷಿಣದಲ್ಲಿ ಮೈಸೂರು ದಸರಾವನ್ನ ಟೂರಿಸ್ಟ್ ಸರ್ಕಿಟ್ ನ್ನಾಗಿ ಮಾಡುತ್ತೇವೆ ಎಂದು ಹೇಳಿದರು.
Mysuru to be colourful for ten days even after Vijayadashami says CM Bommai.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am