ಬ್ರೇಕಿಂಗ್ ನ್ಯೂಸ್
07-10-22 01:47 pm HK News Desk ಕರ್ನಾಟಕ
ಶಿವಮೊಗ್ಗ, ಅ.7 : ಇಡೀ ದೇಶವೇ ಕನ್ನಡ ಚಿತ್ರರಂಗದ ಕಡೆ ತಿರುಗಿ ನೋಡುವಂತೆ ಮಾಡಿದ ಕಾಂತಾರ ಸಿನೆಮಾ ದೇಶ- ವಿದೇಶದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಕೆಲವು ಕಿಡಿಗೇಡಿಗಳು ಕಾಂತಾರ ಚಿತ್ರದ ಪೋಸ್ಟರ್ ಮೇಲೆ ಅಶ್ಲೀಲ ಪದಗಳನ್ನು ಬರೆದಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.
ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಈ ಘಟನೆ ನಡೆದಿದ್ದು, ಕಾಂತಾರ ಸಿನಿಮಾದ ಪೋಸ್ಟರ್ ಮೇಲೆ ‘F * * K YOU G * D’ ಅಂತ ಬರೆದಿದ್ದಾರೆ. ಪೋಸ್ಟರ್ ಮೇಲೆ ಪೆನ್ನಿನಿಂದ ಯಾರೋ ವಿಕೃತವಾಗಿ ಬರಹವನ್ನು ಬರೆದಿದ್ದಾರೆ. ಕಾಂತಾರ ಸಿನಿಮಾ ಪೋಸ್ಟರ್ ನೋಡಿ, ಕರಾವಳಿ ಸಂಸ್ಕೃತಿ ಬಗ್ಗೆ ಉರಿದುಕೊಂಡಿರುವ ಕೆಲ ವಿಕೃತ ಮನಸ್ಸಿನವರು ಪೋಸ್ಟರ್ ಮೇಲೆ ವಿಕೃತಿ ತೋರಿದ್ದಾರೆ. ದೇವರಿಗೆ ಅವಹೇಳನ ಮಾಡುವ ರೀತಿ ಪದಗಳನ್ನು ಬಳಸಿದ್ದಾರೆ.
ವಿಕೃತ ಬರಹವುಳ್ಳ ಪೋಸ್ಟರ್ ನೋಡಿದ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಜಯನಗರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದು, ತಕ್ಷಣವೇ ಅವಹೇಳನಕಾರಿ ಬರಹ ತೆಗೆಸಿದ್ದಾರೆ. ಅಲ್ಲದೆ, ಸ್ವಯಂ ಕೇಸು ದಾಖಲಿಸಿ ತನಿಖೆ ನಡೆಸುವುದಾಗಿ ಹೇಳಿದ್ದಾರೆ.
Derogative write up on Kantara poster by miscreants in Shivamogga
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm