ಬ್ರೇಕಿಂಗ್ ನ್ಯೂಸ್
07-10-22 01:47 pm HK News Desk ಕರ್ನಾಟಕ
ಶಿವಮೊಗ್ಗ, ಅ.7 : ಇಡೀ ದೇಶವೇ ಕನ್ನಡ ಚಿತ್ರರಂಗದ ಕಡೆ ತಿರುಗಿ ನೋಡುವಂತೆ ಮಾಡಿದ ಕಾಂತಾರ ಸಿನೆಮಾ ದೇಶ- ವಿದೇಶದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಕೆಲವು ಕಿಡಿಗೇಡಿಗಳು ಕಾಂತಾರ ಚಿತ್ರದ ಪೋಸ್ಟರ್ ಮೇಲೆ ಅಶ್ಲೀಲ ಪದಗಳನ್ನು ಬರೆದಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.
ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಈ ಘಟನೆ ನಡೆದಿದ್ದು, ಕಾಂತಾರ ಸಿನಿಮಾದ ಪೋಸ್ಟರ್ ಮೇಲೆ ‘F * * K YOU G * D’ ಅಂತ ಬರೆದಿದ್ದಾರೆ. ಪೋಸ್ಟರ್ ಮೇಲೆ ಪೆನ್ನಿನಿಂದ ಯಾರೋ ವಿಕೃತವಾಗಿ ಬರಹವನ್ನು ಬರೆದಿದ್ದಾರೆ. ಕಾಂತಾರ ಸಿನಿಮಾ ಪೋಸ್ಟರ್ ನೋಡಿ, ಕರಾವಳಿ ಸಂಸ್ಕೃತಿ ಬಗ್ಗೆ ಉರಿದುಕೊಂಡಿರುವ ಕೆಲ ವಿಕೃತ ಮನಸ್ಸಿನವರು ಪೋಸ್ಟರ್ ಮೇಲೆ ವಿಕೃತಿ ತೋರಿದ್ದಾರೆ. ದೇವರಿಗೆ ಅವಹೇಳನ ಮಾಡುವ ರೀತಿ ಪದಗಳನ್ನು ಬಳಸಿದ್ದಾರೆ.
ವಿಕೃತ ಬರಹವುಳ್ಳ ಪೋಸ್ಟರ್ ನೋಡಿದ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಜಯನಗರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದು, ತಕ್ಷಣವೇ ಅವಹೇಳನಕಾರಿ ಬರಹ ತೆಗೆಸಿದ್ದಾರೆ. ಅಲ್ಲದೆ, ಸ್ವಯಂ ಕೇಸು ದಾಖಲಿಸಿ ತನಿಖೆ ನಡೆಸುವುದಾಗಿ ಹೇಳಿದ್ದಾರೆ.
Derogative write up on Kantara poster by miscreants in Shivamogga
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm