ಬ್ರೇಕಿಂಗ್ ನ್ಯೂಸ್
07-10-22 10:42 pm HK News Desk ಕರ್ನಾಟಕ
ಮೈಸೂರು, ಅ.7 : ಮೈಸೂರು ಮೂಲಕ ಹಾದು ಹೋಗುವ ಟಿಪ್ಪು ಎಕ್ಸ್ಪ್ರೆಸ್ ರೈಲಿನ ಹೆಸರು ಬದಲಿಸಬೇಕು ಅನ್ನೋದು ಹಲವರ ಬೇಡಿಕೆಯಾಗಿತ್ತು. ಮೈಸೂರು ಸಂಸದ ಪ್ರತಾಪ್ ಸಿಂಹ ನಡೆಸಿದ ಸತತ ಪ್ರಯತ್ನದಿಂದಾಗಿ ಕೇಂದ್ರ ಸರ್ಕಾರ ಮರು ನಾಮಕರಣ ಮಾಡಿದೆ.
ಟಿಪ್ಸು ಎಕ್ಸ್ಪ್ರೆಸ್ ರೈಲಿನ ಹೆಸರನ್ನು ಕೇಂದ್ರ ಸರ್ಕಾರ ಒಡೆಯರ್ ಎಕ್ಸ್ಪ್ರೆಸ್ ರೈಲು ಎಂದು ನಾಮಕರಣ ಮಾಡಿದೆ. ಈ ಮೂಲಕ ಮೈಸೂರನ್ನು ಕಾಪಾಡಿದ, ಸಂಸ್ಕತಿಯನ್ನು ಉಳಿಸಿ ಬೆಳೆಸಿ, ವಿಶ್ವದಲ್ಲೇ ಪ್ರಸಿದ್ಧಿ ಮಾಡಿದ ಒಡೆಯರ್ ರಾಜಮನೆತನಕ್ಕೆ ಗೌರವ ನೀಡಿದೆ. ಒಡೆಯರ್ ಎಕ್ಸ್ಪ್ರೆಸ್ ಜೊತೆಗೆ ಮೈಸೂರು ತಾಳಗುಪ್ಪ ಎಕ್ಸ್ಪ್ರೆಸ್ ರೈಲಿನ ಹೆಸರನ್ನು ಕುವೆಂಪು ಎಕ್ಸ್ಪ್ರೆಸ್ ಎಂದು ಹೆಸರಿಡಲಾಗಿದೆ.

ಈ ಕುರಿತು ಮೈಸೂರು ಸಂಸದ ಪ್ರತಾಪ್ ಸಿಂಹ ಟ್ವಿಟರ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ಶುಕ್ರವಾರದ ಶುಭ ಸುದ್ದಿ. ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು "ಒಡೆಯರ್ ಎಕ್ಸ್ಪ್ರೆಸ್ " ನಿಮಗೆ ಸೇವೆ ನೀಡಲಿದೆ! ಮೈಸೂರು- ತಾಳಗುಪ್ಪ ರೈಲು "ಕುವೆಂಪು ಎಕ್ಸ್ಪ್ರೆಸ್'' ಆಗಲಿದೆ. ಥಾಂಕ್ಯೂ ಅಶ್ವಿನಿ ವೈಷ್ಣವ್ ಮತ್ತು ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಪ್ರಹ್ಲಾದ್ ಜೋಶಿಗೆ ಧನ್ಯವಾದ ಎಂದು ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.
The Railways has renamed Tipu Express, which plies between Mysuru and Bengaluru, as Wodeyar Express while an express service from Mysuru to Talaguppa has been named after poet laureate Kuvempu.The demand was made by Mysuru MP Pratap Simha, in a letter to Minister for Railways Ashwini Vaishnaw a few months ago.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm