ಬ್ರೇಕಿಂಗ್ ನ್ಯೂಸ್
07-10-22 10:42 pm HK News Desk ಕರ್ನಾಟಕ
ಮೈಸೂರು, ಅ.7 : ಮೈಸೂರು ಮೂಲಕ ಹಾದು ಹೋಗುವ ಟಿಪ್ಪು ಎಕ್ಸ್ಪ್ರೆಸ್ ರೈಲಿನ ಹೆಸರು ಬದಲಿಸಬೇಕು ಅನ್ನೋದು ಹಲವರ ಬೇಡಿಕೆಯಾಗಿತ್ತು. ಮೈಸೂರು ಸಂಸದ ಪ್ರತಾಪ್ ಸಿಂಹ ನಡೆಸಿದ ಸತತ ಪ್ರಯತ್ನದಿಂದಾಗಿ ಕೇಂದ್ರ ಸರ್ಕಾರ ಮರು ನಾಮಕರಣ ಮಾಡಿದೆ.
ಟಿಪ್ಸು ಎಕ್ಸ್ಪ್ರೆಸ್ ರೈಲಿನ ಹೆಸರನ್ನು ಕೇಂದ್ರ ಸರ್ಕಾರ ಒಡೆಯರ್ ಎಕ್ಸ್ಪ್ರೆಸ್ ರೈಲು ಎಂದು ನಾಮಕರಣ ಮಾಡಿದೆ. ಈ ಮೂಲಕ ಮೈಸೂರನ್ನು ಕಾಪಾಡಿದ, ಸಂಸ್ಕತಿಯನ್ನು ಉಳಿಸಿ ಬೆಳೆಸಿ, ವಿಶ್ವದಲ್ಲೇ ಪ್ರಸಿದ್ಧಿ ಮಾಡಿದ ಒಡೆಯರ್ ರಾಜಮನೆತನಕ್ಕೆ ಗೌರವ ನೀಡಿದೆ. ಒಡೆಯರ್ ಎಕ್ಸ್ಪ್ರೆಸ್ ಜೊತೆಗೆ ಮೈಸೂರು ತಾಳಗುಪ್ಪ ಎಕ್ಸ್ಪ್ರೆಸ್ ರೈಲಿನ ಹೆಸರನ್ನು ಕುವೆಂಪು ಎಕ್ಸ್ಪ್ರೆಸ್ ಎಂದು ಹೆಸರಿಡಲಾಗಿದೆ.

ಈ ಕುರಿತು ಮೈಸೂರು ಸಂಸದ ಪ್ರತಾಪ್ ಸಿಂಹ ಟ್ವಿಟರ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ಶುಕ್ರವಾರದ ಶುಭ ಸುದ್ದಿ. ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು "ಒಡೆಯರ್ ಎಕ್ಸ್ಪ್ರೆಸ್ " ನಿಮಗೆ ಸೇವೆ ನೀಡಲಿದೆ! ಮೈಸೂರು- ತಾಳಗುಪ್ಪ ರೈಲು "ಕುವೆಂಪು ಎಕ್ಸ್ಪ್ರೆಸ್'' ಆಗಲಿದೆ. ಥಾಂಕ್ಯೂ ಅಶ್ವಿನಿ ವೈಷ್ಣವ್ ಮತ್ತು ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಪ್ರಹ್ಲಾದ್ ಜೋಶಿಗೆ ಧನ್ಯವಾದ ಎಂದು ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.
The Railways has renamed Tipu Express, which plies between Mysuru and Bengaluru, as Wodeyar Express while an express service from Mysuru to Talaguppa has been named after poet laureate Kuvempu.The demand was made by Mysuru MP Pratap Simha, in a letter to Minister for Railways Ashwini Vaishnaw a few months ago.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm