ಬ್ರೇಕಿಂಗ್ ನ್ಯೂಸ್
08-10-22 07:49 pm Bangalore Correspondent ಕರ್ನಾಟಕ
ಬೆಂಗಳೂರು,ಅ.8 : ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಕೈಲಾಸ ಎಂಬ ಪ್ರತ್ಯೇಕ ರಾಷ್ಟ್ರವನ್ನು ಕಟ್ಟಿಕೊಂಡಿರುವುದು ಗೊತ್ತೇ ಇದೆ. ಈಗ ವಿಶ್ವದ ಎಲ್ಲಾ ಗರ್ಭಿಣಿಯರಿಗೆ ಆಫರ್ ಒಂದನ್ನು ನೀಡಿ ಸುದ್ದಿಯಾಗುತ್ತಿದೆ. ಕೈಲಾಸದಲ್ಲಿ ಬಿಂದಾಸ್ ಆಗಿರುವ ಬಿಡದಿ ಸ್ವಾಮಿ ನಿತ್ಯಾನಂದ, ವಿಶ್ವದ ಎಲ್ಲಾ ಮಹಿಳೆಯರು ಹೆರಿಗೆಗೆ ಕೈಲಾಸಕ್ಕೆ ಬನ್ನಿ ಎಂದು ಆಹ್ವಾನ ನೀಡಿದ್ದಾನೆ.
ಕೈಲಾಸದಲ್ಲಿ ಹೆರಿಗೆಯಾಗುವ ಪ್ರತಿ ಮಗುವಿಗೆ, ವಿಶೇಷವಾದ ಅಲೌಕಿಕವಾದ ಪ್ರಕಾಶಮಾನವಾದ ಶಕ್ತಿಯುಳ್ಳ ಡಿಎನ್ಎ ದಯಪಾಲಿಸುವುದಾಗಿ ತಿಳಿಸಿದ್ದು,
ಅಲ್ಲದೇ ಕೈಲಾಸದಲ್ಲಿ ಹೆರಿಗೆಯಾದರೆ ಏನೇನು ಪ್ರಯೋಜನಗಳಿವೆ ಎಂಬುದರ ಕುರಿತಾಗಿ ವೀಡಿಯೋ ಮೂಲಕ ವಿವರಿಸಿದ್ದಾನೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗುತ್ತಿದೆ. ಕೈಲಾಸದಲ್ಲಿ ಇಡೀ ಬ್ರಹ್ಮಾಂಡಕ್ಕಾಗಿಯೇ ಮೀಸಲಾಗಿರುವ ಶಾಶ್ವತ ಕಾಸ್ಮಿಕ್ ಏರ್ಪೋರ್ಟ್ ಹಾಗೂ ಹೆರಿಗೆ ಆಸ್ಪತ್ರೆಯನ್ನು ಸದ್ಯದಲ್ಲೇ ನಿರ್ಮಿಸಲಾಗುತ್ತದೆ.
ಇಲ್ಲಿ ಹೆರಿಗೆಯಾಗುವ ಪ್ರತಿ ಮಗುವಿಗೂ ಪ್ರಬುದ್ಧವಾದಂತಹ ಅಲೌಕಿಕವಾದ ಪ್ರಕಾಶಮಾನವಾದ ಶಕ್ತಿಯುಳ್ಳ ಡಿಎನ್ಎ ಒಲಿಯುತ್ತದೆ. ಜೊತೆಗೆ, ಬ್ರಹ್ಮಜ್ಞಾನವುಳ್ಳ ಅನುವಂಶೀಯ ಕೋಡ್ ಅನ್ನು ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾನೆ. ನೀವು ಎಲ್ಲೇ ಇರಿ, ಯಾವ ದೇಶದಲ್ಲೇ ಇರಿ ಅಲ್ಲೇ ಗರ್ಭಿಣಿಯಾಗಿರಿ. ಆದರೆ, ನೀವು ಹೆರಿಗೆಗೆ ಮಾತ್ರ ಕೈಲಾಸಕ್ಕೆ ಬನ್ನಿ. ಈ ಮೂಲಕ ನಿಮ್ಮ ಮಗುವಿಗೆ ಹಲವು ಪ್ರಯೋಜನಗಳಿವೆ. ಈ ಪ್ರಯೋಜನಗಳನ್ನು ಬಳಸಿಕೊಳ್ಳಿ ಎಂದು ಆಫರ್ ನೀಡಿದ್ದಾನೆ.
Nithyananda gives a bumper offer to pregnant ladies all over the world.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am