ಬ್ರೇಕಿಂಗ್ ನ್ಯೂಸ್
08-10-22 07:49 pm Bangalore Correspondent ಕರ್ನಾಟಕ
ಬೆಂಗಳೂರು,ಅ.8 : ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಕೈಲಾಸ ಎಂಬ ಪ್ರತ್ಯೇಕ ರಾಷ್ಟ್ರವನ್ನು ಕಟ್ಟಿಕೊಂಡಿರುವುದು ಗೊತ್ತೇ ಇದೆ. ಈಗ ವಿಶ್ವದ ಎಲ್ಲಾ ಗರ್ಭಿಣಿಯರಿಗೆ ಆಫರ್ ಒಂದನ್ನು ನೀಡಿ ಸುದ್ದಿಯಾಗುತ್ತಿದೆ. ಕೈಲಾಸದಲ್ಲಿ ಬಿಂದಾಸ್ ಆಗಿರುವ ಬಿಡದಿ ಸ್ವಾಮಿ ನಿತ್ಯಾನಂದ, ವಿಶ್ವದ ಎಲ್ಲಾ ಮಹಿಳೆಯರು ಹೆರಿಗೆಗೆ ಕೈಲಾಸಕ್ಕೆ ಬನ್ನಿ ಎಂದು ಆಹ್ವಾನ ನೀಡಿದ್ದಾನೆ.
ಕೈಲಾಸದಲ್ಲಿ ಹೆರಿಗೆಯಾಗುವ ಪ್ರತಿ ಮಗುವಿಗೆ, ವಿಶೇಷವಾದ ಅಲೌಕಿಕವಾದ ಪ್ರಕಾಶಮಾನವಾದ ಶಕ್ತಿಯುಳ್ಳ ಡಿಎನ್ಎ ದಯಪಾಲಿಸುವುದಾಗಿ ತಿಳಿಸಿದ್ದು,
ಅಲ್ಲದೇ ಕೈಲಾಸದಲ್ಲಿ ಹೆರಿಗೆಯಾದರೆ ಏನೇನು ಪ್ರಯೋಜನಗಳಿವೆ ಎಂಬುದರ ಕುರಿತಾಗಿ ವೀಡಿಯೋ ಮೂಲಕ ವಿವರಿಸಿದ್ದಾನೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗುತ್ತಿದೆ. ಕೈಲಾಸದಲ್ಲಿ ಇಡೀ ಬ್ರಹ್ಮಾಂಡಕ್ಕಾಗಿಯೇ ಮೀಸಲಾಗಿರುವ ಶಾಶ್ವತ ಕಾಸ್ಮಿಕ್ ಏರ್ಪೋರ್ಟ್ ಹಾಗೂ ಹೆರಿಗೆ ಆಸ್ಪತ್ರೆಯನ್ನು ಸದ್ಯದಲ್ಲೇ ನಿರ್ಮಿಸಲಾಗುತ್ತದೆ.
ಇಲ್ಲಿ ಹೆರಿಗೆಯಾಗುವ ಪ್ರತಿ ಮಗುವಿಗೂ ಪ್ರಬುದ್ಧವಾದಂತಹ ಅಲೌಕಿಕವಾದ ಪ್ರಕಾಶಮಾನವಾದ ಶಕ್ತಿಯುಳ್ಳ ಡಿಎನ್ಎ ಒಲಿಯುತ್ತದೆ. ಜೊತೆಗೆ, ಬ್ರಹ್ಮಜ್ಞಾನವುಳ್ಳ ಅನುವಂಶೀಯ ಕೋಡ್ ಅನ್ನು ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾನೆ. ನೀವು ಎಲ್ಲೇ ಇರಿ, ಯಾವ ದೇಶದಲ್ಲೇ ಇರಿ ಅಲ್ಲೇ ಗರ್ಭಿಣಿಯಾಗಿರಿ. ಆದರೆ, ನೀವು ಹೆರಿಗೆಗೆ ಮಾತ್ರ ಕೈಲಾಸಕ್ಕೆ ಬನ್ನಿ. ಈ ಮೂಲಕ ನಿಮ್ಮ ಮಗುವಿಗೆ ಹಲವು ಪ್ರಯೋಜನಗಳಿವೆ. ಈ ಪ್ರಯೋಜನಗಳನ್ನು ಬಳಸಿಕೊಳ್ಳಿ ಎಂದು ಆಫರ್ ನೀಡಿದ್ದಾನೆ.
Nithyananda gives a bumper offer to pregnant ladies all over the world.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm