ಬ್ರೇಕಿಂಗ್ ನ್ಯೂಸ್
08-10-22 07:49 pm Bangalore Correspondent ಕರ್ನಾಟಕ
ಬೆಂಗಳೂರು,ಅ.8 : ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಕೈಲಾಸ ಎಂಬ ಪ್ರತ್ಯೇಕ ರಾಷ್ಟ್ರವನ್ನು ಕಟ್ಟಿಕೊಂಡಿರುವುದು ಗೊತ್ತೇ ಇದೆ. ಈಗ ವಿಶ್ವದ ಎಲ್ಲಾ ಗರ್ಭಿಣಿಯರಿಗೆ ಆಫರ್ ಒಂದನ್ನು ನೀಡಿ ಸುದ್ದಿಯಾಗುತ್ತಿದೆ. ಕೈಲಾಸದಲ್ಲಿ ಬಿಂದಾಸ್ ಆಗಿರುವ ಬಿಡದಿ ಸ್ವಾಮಿ ನಿತ್ಯಾನಂದ, ವಿಶ್ವದ ಎಲ್ಲಾ ಮಹಿಳೆಯರು ಹೆರಿಗೆಗೆ ಕೈಲಾಸಕ್ಕೆ ಬನ್ನಿ ಎಂದು ಆಹ್ವಾನ ನೀಡಿದ್ದಾನೆ.
ಕೈಲಾಸದಲ್ಲಿ ಹೆರಿಗೆಯಾಗುವ ಪ್ರತಿ ಮಗುವಿಗೆ, ವಿಶೇಷವಾದ ಅಲೌಕಿಕವಾದ ಪ್ರಕಾಶಮಾನವಾದ ಶಕ್ತಿಯುಳ್ಳ ಡಿಎನ್ಎ ದಯಪಾಲಿಸುವುದಾಗಿ ತಿಳಿಸಿದ್ದು,
ಅಲ್ಲದೇ ಕೈಲಾಸದಲ್ಲಿ ಹೆರಿಗೆಯಾದರೆ ಏನೇನು ಪ್ರಯೋಜನಗಳಿವೆ ಎಂಬುದರ ಕುರಿತಾಗಿ ವೀಡಿಯೋ ಮೂಲಕ ವಿವರಿಸಿದ್ದಾನೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗುತ್ತಿದೆ. ಕೈಲಾಸದಲ್ಲಿ ಇಡೀ ಬ್ರಹ್ಮಾಂಡಕ್ಕಾಗಿಯೇ ಮೀಸಲಾಗಿರುವ ಶಾಶ್ವತ ಕಾಸ್ಮಿಕ್ ಏರ್ಪೋರ್ಟ್ ಹಾಗೂ ಹೆರಿಗೆ ಆಸ್ಪತ್ರೆಯನ್ನು ಸದ್ಯದಲ್ಲೇ ನಿರ್ಮಿಸಲಾಗುತ್ತದೆ.
ಇಲ್ಲಿ ಹೆರಿಗೆಯಾಗುವ ಪ್ರತಿ ಮಗುವಿಗೂ ಪ್ರಬುದ್ಧವಾದಂತಹ ಅಲೌಕಿಕವಾದ ಪ್ರಕಾಶಮಾನವಾದ ಶಕ್ತಿಯುಳ್ಳ ಡಿಎನ್ಎ ಒಲಿಯುತ್ತದೆ. ಜೊತೆಗೆ, ಬ್ರಹ್ಮಜ್ಞಾನವುಳ್ಳ ಅನುವಂಶೀಯ ಕೋಡ್ ಅನ್ನು ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾನೆ. ನೀವು ಎಲ್ಲೇ ಇರಿ, ಯಾವ ದೇಶದಲ್ಲೇ ಇರಿ ಅಲ್ಲೇ ಗರ್ಭಿಣಿಯಾಗಿರಿ. ಆದರೆ, ನೀವು ಹೆರಿಗೆಗೆ ಮಾತ್ರ ಕೈಲಾಸಕ್ಕೆ ಬನ್ನಿ. ಈ ಮೂಲಕ ನಿಮ್ಮ ಮಗುವಿಗೆ ಹಲವು ಪ್ರಯೋಜನಗಳಿವೆ. ಈ ಪ್ರಯೋಜನಗಳನ್ನು ಬಳಸಿಕೊಳ್ಳಿ ಎಂದು ಆಫರ್ ನೀಡಿದ್ದಾನೆ.
Nithyananda gives a bumper offer to pregnant ladies all over the world.
06-02-25 07:55 pm
Bangalore Correspondent
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
06-02-25 05:37 pm
HK News Desk
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
05-02-25 10:51 pm
Mangalore Correspondent
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
Mangalore gun misfire, congress, chittaranjan...
04-02-25 07:47 pm
06-02-25 04:35 pm
HK News Desk
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm
Ullal Police Station, Mangalore, Crime: ಪಿಎಸ್...
03-02-25 05:46 pm
Bangalore honeytrap case, Crime: ಮದುವೆಗೆ ವಧು...
02-02-25 09:00 pm