ಬ್ರೇಕಿಂಗ್ ನ್ಯೂಸ್
12-10-22 08:11 pm HK News Desk ಕರ್ನಾಟಕ
ಹಾವೇರಿ, ಅ.12 : ಮುಖ್ಯಮಂತ್ರಿಗಳ ತವರು ಜಿಲ್ಲೆ ಹಾವೇರಿಯಲ್ಲಿಯೇ ಆರ್ ಎಸ್ಎಸ್ ಪ್ರಮುಖರ ಮೇಲೆ ಅನ್ಯಧರ್ಮೀಯ ಯುವಕರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಪ್ರಕರಣ ಸಂಬಂಧಿಸಿ ಪೊಲೀಸರು 20 ಜನರನ್ನ ಬಂಧಿಸಿದ್ದು, ಸ್ಥಳದಲ್ಲಿ ಬೂದಿಮುಚ್ಚಿದ ಪರಿಸ್ಥಿತಿ ನಿರ್ಮಾಣಗೊಂಡಿದೆ.
ಅ.7ರಿಂದ ರಟ್ಟಿಹಳ್ಳಿ ಪಟ್ಟಣದಲ್ಲಿ ಆರೆಸ್ಸೆಸ್ ಶಿಬಿರ ನಡೆಯುತ್ತಿದ್ದು, ಅ.14ರಂದು ಬೃಹತ್ ಪಥಸಂಚಲನ ನಡೆಯಲಿದೆ. ಪಥ ಸಂಚಲನದ ಬಗ್ಗೆ ರೂಟ್ ಮ್ಯಾಪ್ ಪರಿಶೀಲನೆಗೆಂದು ಆರೆಸ್ಸೆಸ್ ಪ್ರಮುಖರು ಮಂಗಳವಾರ ರಾತ್ರಿ ಬಸ್ ನಿಲ್ದಾಣದ ಮುಂಭಾಗಕ್ಕೆ ಬಂದಿದ್ದರು. ಈ ವೇಳೆ, ಏಕಾಏಕಿ ಸೇರಿದ ನೂರಕ್ಕೂ ಹೆಚ್ಚು ಜನರು ದಾಳಿ ನಡೆಸಿದ್ದಾರೆ. ಹಾವೇರಿ ಹಾಗೂ ಧಾರವಾಡ ಜಿಲ್ಲೆಯ ಆರ್ ಎಸ್ ಎಸ್ ಪ್ರಮುಖರ ಮೇಲೆ ಹಲ್ಲೆಯಾಗಿದೆ. ಹಲ್ಲೆಯಲ್ಲಿ ಕೆಲವರ ತಲೆಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರ್ ಎಸ್ ಎಸ್ ಪ್ರಮುಖರಾದ ಗುರುರಾಜ್ ಕುಲಕರ್ಣಿ, ಚಂದ್ರಣ್ಣ, ಮಾಲತೇಶ, ಸುನೀಲ್ ಎಂಬವರ ಮೇಲೆ ಹಲ್ಲೆ ನಡೆದಿದ್ದು, ಸ್ಥಳದಲ್ಲಿದ್ದ ಕಾರಿನ ಗಾಜು ಒಡೆದು ದಾಂಧಲೆ ನಡೆಸಲಾಗಿದೆ.
ರಟ್ಟಿಹಳ್ಳಿ ಪಟ್ಟಣದಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದು ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ರಟ್ಟಿಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 20 ಜನರನ್ನ ಬಂಧಿಸಲಾಗಿದೆ. ಆರೆಸ್ಸೆಸ್ ಪರವಾಗಿ ಪೇಟೆಯಲ್ಲಿ ಹಾಕಿದ್ದ ಬ್ಯಾನರ್, ಬಂಟಿಂಗ್ಸ್, ಕೇಸರಿ ಪತಾಕೆಗಳನ್ನ ಪೊಲೀಸರು ತೆರವು ಮಾಡಿದ್ದಾರೆ. ಬಂಧಿತರ ಪೈಕಿ ರಟ್ಟಿಹಳ್ಳಿ ತಾಲೂಕಿನ ಅಂಜುಮನ್ ಕಮಿಟಿ ಅಧ್ಯಕ್ಷನೂ ಸೇರಿದ್ದಾನೆ. ದಾಳಿ ಘಟನೆಯಲ್ಲಿ ಅಂಜುಮನ್ ಕಮಿಟಿ ಅಧ್ಯಕ್ಷ ಮಮ್ಮು ಎ ವನ್ ಆರೋಪಿಯಾಗಿದ್ದಾನೆ.
Over 20 people were arrested for allegedly assaulting a Rashtriya Swayamsevak Sangh (RSS) worker at a village in Karnatakas Haveri district on Tuesday night. One of the arrested men is the president of Anjuman-I-Islam, a Muslim organisation.The incident took place at Rattehalli village in Karnatakas Haveri district. The RSS worker was in the village for a path sanchaln (path laying) work in the village.The RSS worker was allegedly attacked by members of another community. Initially, an argument broke out which later escalated into a fight.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 01:34 pm
Mangalore Correspondent
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
17-09-25 02:46 pm
Udupi Correspondent
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm