ಬ್ರೇಕಿಂಗ್ ನ್ಯೂಸ್
14-10-22 10:48 pm Bangalore Correspondent ಕರ್ನಾಟಕ
ಬೆಂಗಳೂರು, ಅ.14 : ಆ್ಯಪ್ ಆಧಾರಿತ ಆಟೋ ಸೇವೆ ನೀಡುತ್ತಿದ್ದ ಓಲಾ, ಉಬರ್ ಕಂಪೆನಿಗಳಿಗೆ ನ್ಯಾಯಾಲಯದಿಂದ ಬಿಗ್ ರಿಲೀಫ್ ಸಿಕ್ಕಿದೆ. ಓಲಾ, ಉಬರ್, ರಾಪಿಡೊ ಆಟೋ ಓಡಿಸದಂತೆ ಆದೇಶ ಮಾಡಿದ್ದ ಸಾರಿಗೆ ಇಲಾಖೆಗೆ ಹೈಕೋರ್ಟ್ ಆದೇಶದಿಂದ ಹಿನ್ನಡೆಯಾಗಿದೆ. ಸರ್ಕಾರದ ನಿಯಮ ಪಾಲಿಸದ ಕಾರಣ ಸಾರಿಗೆ ಇಲಾಖೆ ಅವುಗಳ ಪರವಾನಗಿ ರದ್ದುಪಡಿಸಿತ್ತು.
ರಾಜ್ಯ ಸರ್ಕಾರ ಕಂಪನಿಗಳ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ. ಓಲಾ, ಉಬರ್ ಕಂಪನಿ ಅನುಕೂಲಕಾರಿ ದರವನ್ನೇ ವಿಧಿಸಬೇಕು. ಅಲ್ಲದೆ, ಅವುಗಳ ಪರವಾನಿಗೆ ಕಾಲಾವಕಾಶ ವಿಸ್ತರಿಸುವಂತೆ ಸಾರಿಗೆ ಇಲಾಖೆಗೆ ಆದೇಶಿಸಿದೆ.

2021ರಲ್ಲಿ ಸಾರಿಗೆ ಇಲಾಖೆ ನಿಗದಿ ಪಡಿಸಿದ್ದ ದರವನ್ನೇ ಕಂಪನಿಗಳು ಪಾಲನೆ ಮಾಡಬೇಕು. ಹೆಚ್ಚುವರಿ ಸರ್ವಿಸ್ ಚಾರ್ಜ್ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಬೇಕು. ಇದಲ್ಲದೆ, 10 ರಿಂದ 15 ದಿನ ಒಳಗೆ ಈ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿದೆ. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರಿದ್ದ ಪೀಠವು, ಆಟೋರಿಕ್ಷಾ ಸೇವೆಗೆ ನ್ಯಾಯಯುತ ದರ ವಿಧಿಸುವುದಕ್ಕೆ ಸಂಬಂಧಿಸಿ ಕಂಪನಿಗಳ ಜೊತೆ ಸಭೆ ನಡೆಸಿ ಒಮ್ಮತಕ್ಕೆ ಬರುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತು.
The Karnataka High Court has posted to Friday the hearing of petitions filed by Ola and Uber challenging the state government order banning auto-rickshaw aggregate services.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm