ಬ್ರೇಕಿಂಗ್ ನ್ಯೂಸ್
14-10-22 10:48 pm Bangalore Correspondent ಕರ್ನಾಟಕ
ಬೆಂಗಳೂರು, ಅ.14 : ಆ್ಯಪ್ ಆಧಾರಿತ ಆಟೋ ಸೇವೆ ನೀಡುತ್ತಿದ್ದ ಓಲಾ, ಉಬರ್ ಕಂಪೆನಿಗಳಿಗೆ ನ್ಯಾಯಾಲಯದಿಂದ ಬಿಗ್ ರಿಲೀಫ್ ಸಿಕ್ಕಿದೆ. ಓಲಾ, ಉಬರ್, ರಾಪಿಡೊ ಆಟೋ ಓಡಿಸದಂತೆ ಆದೇಶ ಮಾಡಿದ್ದ ಸಾರಿಗೆ ಇಲಾಖೆಗೆ ಹೈಕೋರ್ಟ್ ಆದೇಶದಿಂದ ಹಿನ್ನಡೆಯಾಗಿದೆ. ಸರ್ಕಾರದ ನಿಯಮ ಪಾಲಿಸದ ಕಾರಣ ಸಾರಿಗೆ ಇಲಾಖೆ ಅವುಗಳ ಪರವಾನಗಿ ರದ್ದುಪಡಿಸಿತ್ತು.
ರಾಜ್ಯ ಸರ್ಕಾರ ಕಂಪನಿಗಳ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ. ಓಲಾ, ಉಬರ್ ಕಂಪನಿ ಅನುಕೂಲಕಾರಿ ದರವನ್ನೇ ವಿಧಿಸಬೇಕು. ಅಲ್ಲದೆ, ಅವುಗಳ ಪರವಾನಿಗೆ ಕಾಲಾವಕಾಶ ವಿಸ್ತರಿಸುವಂತೆ ಸಾರಿಗೆ ಇಲಾಖೆಗೆ ಆದೇಶಿಸಿದೆ.

2021ರಲ್ಲಿ ಸಾರಿಗೆ ಇಲಾಖೆ ನಿಗದಿ ಪಡಿಸಿದ್ದ ದರವನ್ನೇ ಕಂಪನಿಗಳು ಪಾಲನೆ ಮಾಡಬೇಕು. ಹೆಚ್ಚುವರಿ ಸರ್ವಿಸ್ ಚಾರ್ಜ್ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಬೇಕು. ಇದಲ್ಲದೆ, 10 ರಿಂದ 15 ದಿನ ಒಳಗೆ ಈ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿದೆ. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರಿದ್ದ ಪೀಠವು, ಆಟೋರಿಕ್ಷಾ ಸೇವೆಗೆ ನ್ಯಾಯಯುತ ದರ ವಿಧಿಸುವುದಕ್ಕೆ ಸಂಬಂಧಿಸಿ ಕಂಪನಿಗಳ ಜೊತೆ ಸಭೆ ನಡೆಸಿ ಒಮ್ಮತಕ್ಕೆ ಬರುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತು.
The Karnataka High Court has posted to Friday the hearing of petitions filed by Ola and Uber challenging the state government order banning auto-rickshaw aggregate services.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm