ಬ್ರೇಕಿಂಗ್ ನ್ಯೂಸ್
14-10-22 10:48 pm Bangalore Correspondent ಕರ್ನಾಟಕ
ಬೆಂಗಳೂರು, ಅ.14 : ಆ್ಯಪ್ ಆಧಾರಿತ ಆಟೋ ಸೇವೆ ನೀಡುತ್ತಿದ್ದ ಓಲಾ, ಉಬರ್ ಕಂಪೆನಿಗಳಿಗೆ ನ್ಯಾಯಾಲಯದಿಂದ ಬಿಗ್ ರಿಲೀಫ್ ಸಿಕ್ಕಿದೆ. ಓಲಾ, ಉಬರ್, ರಾಪಿಡೊ ಆಟೋ ಓಡಿಸದಂತೆ ಆದೇಶ ಮಾಡಿದ್ದ ಸಾರಿಗೆ ಇಲಾಖೆಗೆ ಹೈಕೋರ್ಟ್ ಆದೇಶದಿಂದ ಹಿನ್ನಡೆಯಾಗಿದೆ. ಸರ್ಕಾರದ ನಿಯಮ ಪಾಲಿಸದ ಕಾರಣ ಸಾರಿಗೆ ಇಲಾಖೆ ಅವುಗಳ ಪರವಾನಗಿ ರದ್ದುಪಡಿಸಿತ್ತು.
ರಾಜ್ಯ ಸರ್ಕಾರ ಕಂಪನಿಗಳ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ. ಓಲಾ, ಉಬರ್ ಕಂಪನಿ ಅನುಕೂಲಕಾರಿ ದರವನ್ನೇ ವಿಧಿಸಬೇಕು. ಅಲ್ಲದೆ, ಅವುಗಳ ಪರವಾನಿಗೆ ಕಾಲಾವಕಾಶ ವಿಸ್ತರಿಸುವಂತೆ ಸಾರಿಗೆ ಇಲಾಖೆಗೆ ಆದೇಶಿಸಿದೆ.

2021ರಲ್ಲಿ ಸಾರಿಗೆ ಇಲಾಖೆ ನಿಗದಿ ಪಡಿಸಿದ್ದ ದರವನ್ನೇ ಕಂಪನಿಗಳು ಪಾಲನೆ ಮಾಡಬೇಕು. ಹೆಚ್ಚುವರಿ ಸರ್ವಿಸ್ ಚಾರ್ಜ್ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಬೇಕು. ಇದಲ್ಲದೆ, 10 ರಿಂದ 15 ದಿನ ಒಳಗೆ ಈ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿದೆ. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರಿದ್ದ ಪೀಠವು, ಆಟೋರಿಕ್ಷಾ ಸೇವೆಗೆ ನ್ಯಾಯಯುತ ದರ ವಿಧಿಸುವುದಕ್ಕೆ ಸಂಬಂಧಿಸಿ ಕಂಪನಿಗಳ ಜೊತೆ ಸಭೆ ನಡೆಸಿ ಒಮ್ಮತಕ್ಕೆ ಬರುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತು.
The Karnataka High Court has posted to Friday the hearing of petitions filed by Ola and Uber challenging the state government order banning auto-rickshaw aggregate services.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm