ಬ್ರೇಕಿಂಗ್ ನ್ಯೂಸ್
03-08-20 07:28 pm Bangalore Correspondent ಕರ್ನಾಟಕ
ಬೆಂಗಳೂರು: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪದಡಿ ‘ಡ್ರೋನ್’ ಪ್ರತಾಪ್ ಅವರನ್ನು ಸೋಮವಾರ ಬಂಧಿಸಿದ್ದ ಅಶೋಕನಗರ ಪೊಲೀಸರು, ಠಾಣಾ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ.
ಕೊರೊನಾ ವೈರಾಣು ಹರಡುವಿಕೆ ತಡೆಯಲು ರಾಜ್ಯ ಸರ್ಕಾರ ಹಲವು ನಿಯಮಗಳನ್ನು ರೂಪಿಸಿದೆ. ಲಾಕ್ಡೌನ್ ಸಮಯದಲ್ಲಿ ಹೊರ ರಾಜ್ಯದಿಂದ ನಗರಕ್ಕೆ ಬಂದಿದ್ದ ಪ್ರತಾಪ್, ನಿಗದಿತ ಸ್ಥಳದಲ್ಲಿ ಕ್ವಾರಂಟೈನ್ ಇರದೇ ಹಲವೆಡೆ ಓಡಾಡಿದ್ದರು. ಈ ಸಂಬಂಧ ಮೊದಲ ಬಾರಿಗೆ ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಪ್ರತಾಪ್, ಮೈಸೂರಿನಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಅವರನ್ನು ನಗರಕ್ಕೆ ಕರೆತಂದಿದ್ದ ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳು, ರಿಚ್ಮಂಡ್ ರಸ್ತೆಯಲ್ಲಿರುವ ಹೋಟೆಲೊಂದರಲ್ಲಿ ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಿದ್ದರು. ಇಂಥ ಸಂದರ್ಭದಲ್ಲೂ ಪ್ರತಾಪ್, ಹಲವರನ್ನು ಭೇಟಿಯಾಗಿ ನಿಯಮ ಉಲ್ಲಂಘಿಸಿದ್ದರು.
ಎರಡನೇ ಬಾರಿ ಎಫ್ಐಆರ್ ದಾಖಲಿಸಿಕೊಂಡಿದ್ದ ಅಶೋಕನಗರ ಪೊಲೀಸರು, ಸೋಮವಾರ ಪ್ರತಾಪ್ ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರು.
‘ಪ್ರತಾಪ್ ಅವರನ್ನು ಠಾಣೆಗೆ ಕರೆತಂದು ಹೇಳಿಕೆ ಪಡೆಯಲಾಗಿದೆ. ಕಾನೂನಿನನ್ವಯ ಶ್ಯೂರಿಟಿ ಪಡೆದು ಠಾಣೆ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
ಇದನ್ನೂ ಓದಿ : ಮತ್ತೊಮ್ಮೆ ಕ್ವಾರಂಟೈನ್ ನಿಯಮ ಉಲ್ಲಂಘನೆ - ಡ್ರೋನ್ ಪ್ರತಾಪ್ ವಿರುದ್ಧ ಕೇಸ್
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm