ಬ್ರೇಕಿಂಗ್ ನ್ಯೂಸ್
03-08-20 07:28 pm Bangalore Correspondent ಕರ್ನಾಟಕ
ಬೆಂಗಳೂರು: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪದಡಿ ‘ಡ್ರೋನ್’ ಪ್ರತಾಪ್ ಅವರನ್ನು ಸೋಮವಾರ ಬಂಧಿಸಿದ್ದ ಅಶೋಕನಗರ ಪೊಲೀಸರು, ಠಾಣಾ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ.
ಕೊರೊನಾ ವೈರಾಣು ಹರಡುವಿಕೆ ತಡೆಯಲು ರಾಜ್ಯ ಸರ್ಕಾರ ಹಲವು ನಿಯಮಗಳನ್ನು ರೂಪಿಸಿದೆ. ಲಾಕ್ಡೌನ್ ಸಮಯದಲ್ಲಿ ಹೊರ ರಾಜ್ಯದಿಂದ ನಗರಕ್ಕೆ ಬಂದಿದ್ದ ಪ್ರತಾಪ್, ನಿಗದಿತ ಸ್ಥಳದಲ್ಲಿ ಕ್ವಾರಂಟೈನ್ ಇರದೇ ಹಲವೆಡೆ ಓಡಾಡಿದ್ದರು. ಈ ಸಂಬಂಧ ಮೊದಲ ಬಾರಿಗೆ ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಪ್ರತಾಪ್, ಮೈಸೂರಿನಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಅವರನ್ನು ನಗರಕ್ಕೆ ಕರೆತಂದಿದ್ದ ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳು, ರಿಚ್ಮಂಡ್ ರಸ್ತೆಯಲ್ಲಿರುವ ಹೋಟೆಲೊಂದರಲ್ಲಿ ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಿದ್ದರು. ಇಂಥ ಸಂದರ್ಭದಲ್ಲೂ ಪ್ರತಾಪ್, ಹಲವರನ್ನು ಭೇಟಿಯಾಗಿ ನಿಯಮ ಉಲ್ಲಂಘಿಸಿದ್ದರು.
ಎರಡನೇ ಬಾರಿ ಎಫ್ಐಆರ್ ದಾಖಲಿಸಿಕೊಂಡಿದ್ದ ಅಶೋಕನಗರ ಪೊಲೀಸರು, ಸೋಮವಾರ ಪ್ರತಾಪ್ ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರು.
‘ಪ್ರತಾಪ್ ಅವರನ್ನು ಠಾಣೆಗೆ ಕರೆತಂದು ಹೇಳಿಕೆ ಪಡೆಯಲಾಗಿದೆ. ಕಾನೂನಿನನ್ವಯ ಶ್ಯೂರಿಟಿ ಪಡೆದು ಠಾಣೆ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
ಇದನ್ನೂ ಓದಿ : ಮತ್ತೊಮ್ಮೆ ಕ್ವಾರಂಟೈನ್ ನಿಯಮ ಉಲ್ಲಂಘನೆ - ಡ್ರೋನ್ ಪ್ರತಾಪ್ ವಿರುದ್ಧ ಕೇಸ್
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm