ಬ್ರೇಕಿಂಗ್ ನ್ಯೂಸ್
03-08-20 07:28 pm Bangalore Correspondent ಕರ್ನಾಟಕ
ಬೆಂಗಳೂರು: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪದಡಿ ‘ಡ್ರೋನ್’ ಪ್ರತಾಪ್ ಅವರನ್ನು ಸೋಮವಾರ ಬಂಧಿಸಿದ್ದ ಅಶೋಕನಗರ ಪೊಲೀಸರು, ಠಾಣಾ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ.
ಕೊರೊನಾ ವೈರಾಣು ಹರಡುವಿಕೆ ತಡೆಯಲು ರಾಜ್ಯ ಸರ್ಕಾರ ಹಲವು ನಿಯಮಗಳನ್ನು ರೂಪಿಸಿದೆ. ಲಾಕ್ಡೌನ್ ಸಮಯದಲ್ಲಿ ಹೊರ ರಾಜ್ಯದಿಂದ ನಗರಕ್ಕೆ ಬಂದಿದ್ದ ಪ್ರತಾಪ್, ನಿಗದಿತ ಸ್ಥಳದಲ್ಲಿ ಕ್ವಾರಂಟೈನ್ ಇರದೇ ಹಲವೆಡೆ ಓಡಾಡಿದ್ದರು. ಈ ಸಂಬಂಧ ಮೊದಲ ಬಾರಿಗೆ ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಪ್ರತಾಪ್, ಮೈಸೂರಿನಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಅವರನ್ನು ನಗರಕ್ಕೆ ಕರೆತಂದಿದ್ದ ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳು, ರಿಚ್ಮಂಡ್ ರಸ್ತೆಯಲ್ಲಿರುವ ಹೋಟೆಲೊಂದರಲ್ಲಿ ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಿದ್ದರು. ಇಂಥ ಸಂದರ್ಭದಲ್ಲೂ ಪ್ರತಾಪ್, ಹಲವರನ್ನು ಭೇಟಿಯಾಗಿ ನಿಯಮ ಉಲ್ಲಂಘಿಸಿದ್ದರು.
ಎರಡನೇ ಬಾರಿ ಎಫ್ಐಆರ್ ದಾಖಲಿಸಿಕೊಂಡಿದ್ದ ಅಶೋಕನಗರ ಪೊಲೀಸರು, ಸೋಮವಾರ ಪ್ರತಾಪ್ ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರು.
‘ಪ್ರತಾಪ್ ಅವರನ್ನು ಠಾಣೆಗೆ ಕರೆತಂದು ಹೇಳಿಕೆ ಪಡೆಯಲಾಗಿದೆ. ಕಾನೂನಿನನ್ವಯ ಶ್ಯೂರಿಟಿ ಪಡೆದು ಠಾಣೆ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
ಇದನ್ನೂ ಓದಿ : ಮತ್ತೊಮ್ಮೆ ಕ್ವಾರಂಟೈನ್ ನಿಯಮ ಉಲ್ಲಂಘನೆ - ಡ್ರೋನ್ ಪ್ರತಾಪ್ ವಿರುದ್ಧ ಕೇಸ್
03-08-26 08:44 pm
HK News Staffer
ನನಗೆ ಅನ್ಯಾಯವಾಗಿದೆ, ನನ್ನನ್ನು ಉದ್ದೇಶಪೂರ್ವಕವಾಗಿ...
03-08-26 04:45 pm
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 10:50 pm
HK News Desk
Sweethin Harman, Latent Show, Mangalore: ಜನಪ್...
03-08-26 11:42 am
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm