ಬ್ರೇಕಿಂಗ್ ನ್ಯೂಸ್
16-10-22 05:54 pm HK News Desk ಕರ್ನಾಟಕ
ಕಲಬುರಗಿ, ಅ.16 : ರಸ್ತೆ ಬದಿ ಮಲಗಿದ್ದ ವೃದ್ಧೆಯನ್ನ ಬೀದಿ ನಾಯಿಗಳು ಸೇರಿ ಜೀವಂತ ಇರುವಾಗಲೇ ಹಸಿ ಹಸಿಯಾಗಿಯೇ ತಿಂದು ಹಾಕಿದ ಮನ ಕಲಕುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಅಫಜಲಪುರ ತಾಲೂಕಿನ ದೇವಲಗಾಣಗಾಪುರದಲ್ಲಿ ಗಾಂಧಿ ನಗರದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಶನಿವಾರ ರಾತ್ರಿ ಮಲಗಿದ್ದ ವೃದ್ಧೆಯನ್ನ ಬೀದಿ ನಾಯಿಗಳು ಎಳೆದಾಡಿ ಹರಿದು ತಿಂದು ಹಾಕಿವೆ. ನಾಲ್ಕು ದಿನಗಳ ಹಿಂದೆ ವೃದ್ಧೆ ಮಹಿಳೆಗೆ ರಸ್ತೆ ಬದಿ ಟಂಟಂ ಗೂಡ್ಸ್ ವಾಹನ ಡಿಕ್ಕಿಯಾಗಿತ್ತು. ಇದರಿಂದ ವೃದ್ಧೆಯ ಕಾಲಿಗೆ ಗಾಯವಾಗಿದ್ದು ಆಸ್ಪತ್ರೆಗೆ ತೋರಿಸಿ ದೇವಲಗಾಣಗಾಪುರದ ಗಾಂಧಿ ನಗರದ ರಸ್ತೆ ಪಕ್ಕದಲ್ಲಿಯೇ ವೃದ್ಧೆಯನ್ನು ಬಿಟ್ಟು ಹೋಗಿದ್ದ.
ಟಂ ಟಂ ಚಾಲಕನ ಬೇಜವಾಬ್ದಾರಿಯಿಂದಾಗಿ ಬೀದಿ ನಾಯಿಗಳು ಸೇರಿ ಮಹಿಳೆಯನ್ನು ಕಚ್ಚಿ ಸಾಯಿಸಿದ್ದಲ್ಲದೆ, ಹೆಣವನ್ನು ಎಳೆದಾಡಿ ಹರಿದು ತಿಂದು ಹಾಕಿದೆ. ಬೆಳಗ್ಗೆ ರಸ್ತೆ ಮಧ್ಯೆ ಅರೆ ಬರೆಯಾಗಿದ್ದ ಶವವನ್ನು ಗ್ರಾಮಸ್ಥರು ಹಾಗೂ ಪೊಲೀಸರು ಸೇರಿ ಅಂತ್ಯಸಂಸ್ಕಾರ ನಡೆಸಿದ್ದಾರೆ.
ದೇವಲಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ವೃದ್ಧೆಯ ಹೆಸರು, ಯಾವ ಊರು ಎಂದು ತಿಳಿದುಬಂದಿಲ್ಲ.
In a shocking incident in Kalburgi dogs tear and eat old women into pieces while she was asleep on the road.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm