ಬ್ರೇಕಿಂಗ್ ನ್ಯೂಸ್
16-10-22 05:54 pm HK News Desk ಕರ್ನಾಟಕ
ಕಲಬುರಗಿ, ಅ.16 : ರಸ್ತೆ ಬದಿ ಮಲಗಿದ್ದ ವೃದ್ಧೆಯನ್ನ ಬೀದಿ ನಾಯಿಗಳು ಸೇರಿ ಜೀವಂತ ಇರುವಾಗಲೇ ಹಸಿ ಹಸಿಯಾಗಿಯೇ ತಿಂದು ಹಾಕಿದ ಮನ ಕಲಕುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಅಫಜಲಪುರ ತಾಲೂಕಿನ ದೇವಲಗಾಣಗಾಪುರದಲ್ಲಿ ಗಾಂಧಿ ನಗರದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಶನಿವಾರ ರಾತ್ರಿ ಮಲಗಿದ್ದ ವೃದ್ಧೆಯನ್ನ ಬೀದಿ ನಾಯಿಗಳು ಎಳೆದಾಡಿ ಹರಿದು ತಿಂದು ಹಾಕಿವೆ. ನಾಲ್ಕು ದಿನಗಳ ಹಿಂದೆ ವೃದ್ಧೆ ಮಹಿಳೆಗೆ ರಸ್ತೆ ಬದಿ ಟಂಟಂ ಗೂಡ್ಸ್ ವಾಹನ ಡಿಕ್ಕಿಯಾಗಿತ್ತು. ಇದರಿಂದ ವೃದ್ಧೆಯ ಕಾಲಿಗೆ ಗಾಯವಾಗಿದ್ದು ಆಸ್ಪತ್ರೆಗೆ ತೋರಿಸಿ ದೇವಲಗಾಣಗಾಪುರದ ಗಾಂಧಿ ನಗರದ ರಸ್ತೆ ಪಕ್ಕದಲ್ಲಿಯೇ ವೃದ್ಧೆಯನ್ನು ಬಿಟ್ಟು ಹೋಗಿದ್ದ.
ಟಂ ಟಂ ಚಾಲಕನ ಬೇಜವಾಬ್ದಾರಿಯಿಂದಾಗಿ ಬೀದಿ ನಾಯಿಗಳು ಸೇರಿ ಮಹಿಳೆಯನ್ನು ಕಚ್ಚಿ ಸಾಯಿಸಿದ್ದಲ್ಲದೆ, ಹೆಣವನ್ನು ಎಳೆದಾಡಿ ಹರಿದು ತಿಂದು ಹಾಕಿದೆ. ಬೆಳಗ್ಗೆ ರಸ್ತೆ ಮಧ್ಯೆ ಅರೆ ಬರೆಯಾಗಿದ್ದ ಶವವನ್ನು ಗ್ರಾಮಸ್ಥರು ಹಾಗೂ ಪೊಲೀಸರು ಸೇರಿ ಅಂತ್ಯಸಂಸ್ಕಾರ ನಡೆಸಿದ್ದಾರೆ.
ದೇವಲಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ವೃದ್ಧೆಯ ಹೆಸರು, ಯಾವ ಊರು ಎಂದು ತಿಳಿದುಬಂದಿಲ್ಲ.
In a shocking incident in Kalburgi dogs tear and eat old women into pieces while she was asleep on the road.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 01:34 pm
Mangalore Correspondent
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
17-09-25 12:25 pm
Bangalore Correspondent
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm