ಬ್ರೇಕಿಂಗ್ ನ್ಯೂಸ್
18-10-22 10:24 pm HK News Desk ಕರ್ನಾಟಕ
ಚಿತ್ರದುರ್ಗ, ಅ.18 : ಮುರುಘಾ ಮಠದ ಸ್ವಾಮೀಜಿ ವಿರುದ್ಧ ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದ್ದರಿಂದ ನಾಲ್ವರು ಸಂತ್ರಸ್ತೆಯರ ಹೇಳಿಕೆಯನ್ನು ಚಿತ್ರದುರ್ಗ ಪೊಲೀಸರು ದಾಖಲಿಸಿದ್ದಾರೆ. ಸಿಆರ್ ಪಿಸಿ ಸೆಕ್ಷನ್ 164 ಅಡಿ ಸಂತ್ರಸ್ತರ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ರೆಕಾರ್ಡ್ ಮಾಡಲಾಗಿದೆ.
ಮೈಸೂರಿನಿಂದ ಚಿತ್ರದುರ್ಗಕ್ಕೆ ಬರಲು ಅನಾರೋಗ್ಯ ನೆಪದಲ್ಲಿ ಹಿಂದೇಟು ಹಾಕಿದ್ದ ದೂರುದಾರ ಮಹಿಳೆ ಹಾಗೂ ಇಬ್ಬರು ಸಂತ್ರಸ್ತೆಯರನ್ನು ಮೈಸೂರಿಗೆ ತೆರಳಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯಕ್ ನೇತೃತ್ವದ ತಂಡ ಅವರ ಹೇಳಿಕೆ ದಾಖಲಿಸಿದ್ದಾರೆ. ಈ ವೇಳೆ, ದೂರದಾರ ಮಹಿಳೆ ತನ್ನ ಇಬ್ಬರು ಮಕ್ಕಳು ಸೇರಿದಂತೆ ಹಾಸ್ಟೆಲ್ನಲ್ಲಿರುವ ಮತ್ತಿಬ್ಬರು ಬಾಲಕಿಯರ ಮೇಲೆ ಮುರುಘಾ ಶ್ರೀಯಿಂದ ಲೈಂಗಿಕ ದೌರ್ಜನ್ಯ ನಡೆದಿದೆ. ಅವರಿಗೆ ಆರು ಜನ ಸಹಾಯ ಮಾಡಿದ್ದಾರೆಂದು ತಿಳಿಸಿದ್ದಾರೆ ಎನ್ನುವ ಮಾಹಿತಿಗಳಿವೆ.
ಪ್ರಕರಣದಲ್ಲಿ ಒಟ್ಟು ನಾಲ್ವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಓರ್ವ ಸಂತ್ರಸ್ತೆಯ ಜೊತೆಗೆ ಆಪ್ತ ಸಮಾಲೋಚನೆಯನ್ನು ಚಿತ್ರದುರ್ಗ ಸಿಡಬ್ಲೂಸಿ ಸಮಿತಿ ನಡೆಸಿದೆ. ಸಿಆರ್ಪಿಸಿ 164 ಅಡಿ ಬಾಲಕಿಯ ಹೇಳಿಕೆಯನ್ನು ಮೈಸೂರಿನ ಒಂದನೇ ಜೆಎಂಎಫ್ಸಿ ನ್ಯಾಯಾಲಯದ ಜಡ್ಜ್ ಎದುರು ಚಿತ್ರದುರ್ಗ ಪೊಲೀಸರು ದಾಖಲಿಸಿದ್ದಾರೆ. ಈ ವೇಳೆ, ಬಾಲಕಿಯರು ಮತ್ತು ತಾಯಂದಿರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ ಎನ್ನಲಾಗುತ್ತಿದ್ದು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
Chitradurga Murugha Mutts seer Shivamurthy Murugha another sexual harassment case registered.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
17-09-25 12:25 pm
Bangalore Correspondent
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm