ಬ್ರೇಕಿಂಗ್ ನ್ಯೂಸ್
18-10-22 10:24 pm HK News Desk ಕರ್ನಾಟಕ
ಚಿತ್ರದುರ್ಗ, ಅ.18 : ಮುರುಘಾ ಮಠದ ಸ್ವಾಮೀಜಿ ವಿರುದ್ಧ ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದ್ದರಿಂದ ನಾಲ್ವರು ಸಂತ್ರಸ್ತೆಯರ ಹೇಳಿಕೆಯನ್ನು ಚಿತ್ರದುರ್ಗ ಪೊಲೀಸರು ದಾಖಲಿಸಿದ್ದಾರೆ. ಸಿಆರ್ ಪಿಸಿ ಸೆಕ್ಷನ್ 164 ಅಡಿ ಸಂತ್ರಸ್ತರ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ರೆಕಾರ್ಡ್ ಮಾಡಲಾಗಿದೆ.
ಮೈಸೂರಿನಿಂದ ಚಿತ್ರದುರ್ಗಕ್ಕೆ ಬರಲು ಅನಾರೋಗ್ಯ ನೆಪದಲ್ಲಿ ಹಿಂದೇಟು ಹಾಕಿದ್ದ ದೂರುದಾರ ಮಹಿಳೆ ಹಾಗೂ ಇಬ್ಬರು ಸಂತ್ರಸ್ತೆಯರನ್ನು ಮೈಸೂರಿಗೆ ತೆರಳಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯಕ್ ನೇತೃತ್ವದ ತಂಡ ಅವರ ಹೇಳಿಕೆ ದಾಖಲಿಸಿದ್ದಾರೆ. ಈ ವೇಳೆ, ದೂರದಾರ ಮಹಿಳೆ ತನ್ನ ಇಬ್ಬರು ಮಕ್ಕಳು ಸೇರಿದಂತೆ ಹಾಸ್ಟೆಲ್ನಲ್ಲಿರುವ ಮತ್ತಿಬ್ಬರು ಬಾಲಕಿಯರ ಮೇಲೆ ಮುರುಘಾ ಶ್ರೀಯಿಂದ ಲೈಂಗಿಕ ದೌರ್ಜನ್ಯ ನಡೆದಿದೆ. ಅವರಿಗೆ ಆರು ಜನ ಸಹಾಯ ಮಾಡಿದ್ದಾರೆಂದು ತಿಳಿಸಿದ್ದಾರೆ ಎನ್ನುವ ಮಾಹಿತಿಗಳಿವೆ.
ಪ್ರಕರಣದಲ್ಲಿ ಒಟ್ಟು ನಾಲ್ವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಓರ್ವ ಸಂತ್ರಸ್ತೆಯ ಜೊತೆಗೆ ಆಪ್ತ ಸಮಾಲೋಚನೆಯನ್ನು ಚಿತ್ರದುರ್ಗ ಸಿಡಬ್ಲೂಸಿ ಸಮಿತಿ ನಡೆಸಿದೆ. ಸಿಆರ್ಪಿಸಿ 164 ಅಡಿ ಬಾಲಕಿಯ ಹೇಳಿಕೆಯನ್ನು ಮೈಸೂರಿನ ಒಂದನೇ ಜೆಎಂಎಫ್ಸಿ ನ್ಯಾಯಾಲಯದ ಜಡ್ಜ್ ಎದುರು ಚಿತ್ರದುರ್ಗ ಪೊಲೀಸರು ದಾಖಲಿಸಿದ್ದಾರೆ. ಈ ವೇಳೆ, ಬಾಲಕಿಯರು ಮತ್ತು ತಾಯಂದಿರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ ಎನ್ನಲಾಗುತ್ತಿದ್ದು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
Chitradurga Murugha Mutts seer Shivamurthy Murugha another sexual harassment case registered.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm