ಬ್ರೇಕಿಂಗ್ ನ್ಯೂಸ್
18-10-22 10:24 pm HK News Desk ಕರ್ನಾಟಕ
ಚಿತ್ರದುರ್ಗ, ಅ.18 : ಮುರುಘಾ ಮಠದ ಸ್ವಾಮೀಜಿ ವಿರುದ್ಧ ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದ್ದರಿಂದ ನಾಲ್ವರು ಸಂತ್ರಸ್ತೆಯರ ಹೇಳಿಕೆಯನ್ನು ಚಿತ್ರದುರ್ಗ ಪೊಲೀಸರು ದಾಖಲಿಸಿದ್ದಾರೆ. ಸಿಆರ್ ಪಿಸಿ ಸೆಕ್ಷನ್ 164 ಅಡಿ ಸಂತ್ರಸ್ತರ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ರೆಕಾರ್ಡ್ ಮಾಡಲಾಗಿದೆ.
ಮೈಸೂರಿನಿಂದ ಚಿತ್ರದುರ್ಗಕ್ಕೆ ಬರಲು ಅನಾರೋಗ್ಯ ನೆಪದಲ್ಲಿ ಹಿಂದೇಟು ಹಾಕಿದ್ದ ದೂರುದಾರ ಮಹಿಳೆ ಹಾಗೂ ಇಬ್ಬರು ಸಂತ್ರಸ್ತೆಯರನ್ನು ಮೈಸೂರಿಗೆ ತೆರಳಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯಕ್ ನೇತೃತ್ವದ ತಂಡ ಅವರ ಹೇಳಿಕೆ ದಾಖಲಿಸಿದ್ದಾರೆ. ಈ ವೇಳೆ, ದೂರದಾರ ಮಹಿಳೆ ತನ್ನ ಇಬ್ಬರು ಮಕ್ಕಳು ಸೇರಿದಂತೆ ಹಾಸ್ಟೆಲ್ನಲ್ಲಿರುವ ಮತ್ತಿಬ್ಬರು ಬಾಲಕಿಯರ ಮೇಲೆ ಮುರುಘಾ ಶ್ರೀಯಿಂದ ಲೈಂಗಿಕ ದೌರ್ಜನ್ಯ ನಡೆದಿದೆ. ಅವರಿಗೆ ಆರು ಜನ ಸಹಾಯ ಮಾಡಿದ್ದಾರೆಂದು ತಿಳಿಸಿದ್ದಾರೆ ಎನ್ನುವ ಮಾಹಿತಿಗಳಿವೆ.
ಪ್ರಕರಣದಲ್ಲಿ ಒಟ್ಟು ನಾಲ್ವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಓರ್ವ ಸಂತ್ರಸ್ತೆಯ ಜೊತೆಗೆ ಆಪ್ತ ಸಮಾಲೋಚನೆಯನ್ನು ಚಿತ್ರದುರ್ಗ ಸಿಡಬ್ಲೂಸಿ ಸಮಿತಿ ನಡೆಸಿದೆ. ಸಿಆರ್ಪಿಸಿ 164 ಅಡಿ ಬಾಲಕಿಯ ಹೇಳಿಕೆಯನ್ನು ಮೈಸೂರಿನ ಒಂದನೇ ಜೆಎಂಎಫ್ಸಿ ನ್ಯಾಯಾಲಯದ ಜಡ್ಜ್ ಎದುರು ಚಿತ್ರದುರ್ಗ ಪೊಲೀಸರು ದಾಖಲಿಸಿದ್ದಾರೆ. ಈ ವೇಳೆ, ಬಾಲಕಿಯರು ಮತ್ತು ತಾಯಂದಿರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ ಎನ್ನಲಾಗುತ್ತಿದ್ದು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
Chitradurga Murugha Mutts seer Shivamurthy Murugha another sexual harassment case registered.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm