ಬ್ರೇಕಿಂಗ್ ನ್ಯೂಸ್
19-10-22 01:11 pm Bangalore Correspondent ಕರ್ನಾಟಕ
ಬೆಂಗಳೂರು, ಅ.19: ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಾರಥ್ಯದಲ್ಲಿ ಬಂದ ಕಾಂತಾರ ಸಿನಿಮಾ ದೇಶಾದ್ಯಂತ ಸದ್ದು ಮಾಡುತ್ತಿದೆ. ಎಲ್ಲಾ ಭಾಷೆಗಳ ನಟ- ನಟಿಯರಿಂದಲೂ ಸಿನಿಮಾಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರ ನೋಡಿ ಸಿನಿಮಾ ಪ್ರೇಮಿಗಳು ಹಾಡಿ ಹೊಗಳುತ್ತಿದ್ದಾರೆ. ಈ ಮಧ್ಯೆ ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ ಎನ್ನುವ ಮೂಲಕ ನಟ ಚೇತನ್ ಕುಮಾರ್ ಸಿನಿಮಾ ಬಗ್ಗೆ ಟೀಕೆ ಮಾಡಿದ್ದಾರೆ.
ಭೂತಕೋಲ ಹಿಂದು ಸಂಸ್ಕೃತಿ ಅನ್ನುವ ರಿಷಬ್ ಶೆಟ್ಟಿ ಮಾತು ಸುಳ್ಳು. ಪಂಬದ, ನಲಿಕೆ, ಪರವರ ಬಹುಜನ ಸಂಪ್ರದಾಯಗಳಷ್ಟೇ ವೈದಿಕ ಬ್ರಾಹ್ಮಣರ ಹಿಂದೂ ಧರ್ಮಕ್ಕಿಂತ ಹಿಂದಿನಿಂದಲೇ ಬಂದಿದೆ. ಮೂಲ ನಿವಾಸಿಗಳ ಸಂಸ್ಕೃತಿಗಳನ್ನು ಪರದೆ ಮೇಲೆ ಮತ್ತು ಹೊರಗೆ ಸತ್ಯವಾಗಿಯೇ ಪ್ರದರ್ಶಿಸಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.
ಈಗಾಗಲೇ ಕಾಂತಾರ ಸಿನಿಮಾ ಬಗ್ಗೆ ಕೆಲವು ಎಡಪಂಥೀಯರು ಟೀಕಿಸಿದ್ದು ಉರಿದುಕೊಳ್ಳುವ ರೀತಿ ಬರೆದುಕೊಂಡಿದ್ದಾರೆ. ಈಗ ಎಡಚನಾಗಿ ಗುರುತಿಸಿರುವ ನಟ ಚೇತನ್ ಕುಮಾರ್ ಅದೇ ಧಾಟಿಯಲ್ಲಿ ಕೊಂಕು ಮಾತನ್ನಾಡಿದ್ದಾರೆ. ಚೇತನ್ ಟೀಕೆಗೆ ಜಾಲತಾಣದಲ್ಲಿ ಟೀಕೆ ಕೇಳಿಬಂದಿದ್ದು ಆತ ಪ್ರಚಾರಕ್ಕಾಗಿ ಇಂಥ ಹೇಳಿಕೆ ನೀಡುತ್ತಾರೆ ಎಂದು ಟೀಕಿಸಿದ್ದಾರೆ.
Glad our Kannada film ‘Kantara’ is making national waves
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) October 18, 2022
Director Rishabh Shetty claims Bhootha Kola is ‘Hindu culture’
False
Our Pambada/Nalike/Parawa’s Bahujan traditions predate Vedic-Brahminical Hinduism
We ask that Moolnivasi cultures be shown w/ truth on & off screen
Actor Chetan Ahimsa raises contriversy on Kantara kovie says Bhutakola Is Not A Hindu Culture.
11-03-26 11:48 am
HK News Staffer
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am