ಬ್ರೇಕಿಂಗ್ ನ್ಯೂಸ್
19-10-22 01:11 pm Bangalore Correspondent ಕರ್ನಾಟಕ
ಬೆಂಗಳೂರು, ಅ.19: ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಾರಥ್ಯದಲ್ಲಿ ಬಂದ ಕಾಂತಾರ ಸಿನಿಮಾ ದೇಶಾದ್ಯಂತ ಸದ್ದು ಮಾಡುತ್ತಿದೆ. ಎಲ್ಲಾ ಭಾಷೆಗಳ ನಟ- ನಟಿಯರಿಂದಲೂ ಸಿನಿಮಾಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರ ನೋಡಿ ಸಿನಿಮಾ ಪ್ರೇಮಿಗಳು ಹಾಡಿ ಹೊಗಳುತ್ತಿದ್ದಾರೆ. ಈ ಮಧ್ಯೆ ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ ಎನ್ನುವ ಮೂಲಕ ನಟ ಚೇತನ್ ಕುಮಾರ್ ಸಿನಿಮಾ ಬಗ್ಗೆ ಟೀಕೆ ಮಾಡಿದ್ದಾರೆ.
ಭೂತಕೋಲ ಹಿಂದು ಸಂಸ್ಕೃತಿ ಅನ್ನುವ ರಿಷಬ್ ಶೆಟ್ಟಿ ಮಾತು ಸುಳ್ಳು. ಪಂಬದ, ನಲಿಕೆ, ಪರವರ ಬಹುಜನ ಸಂಪ್ರದಾಯಗಳಷ್ಟೇ ವೈದಿಕ ಬ್ರಾಹ್ಮಣರ ಹಿಂದೂ ಧರ್ಮಕ್ಕಿಂತ ಹಿಂದಿನಿಂದಲೇ ಬಂದಿದೆ. ಮೂಲ ನಿವಾಸಿಗಳ ಸಂಸ್ಕೃತಿಗಳನ್ನು ಪರದೆ ಮೇಲೆ ಮತ್ತು ಹೊರಗೆ ಸತ್ಯವಾಗಿಯೇ ಪ್ರದರ್ಶಿಸಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.
ಈಗಾಗಲೇ ಕಾಂತಾರ ಸಿನಿಮಾ ಬಗ್ಗೆ ಕೆಲವು ಎಡಪಂಥೀಯರು ಟೀಕಿಸಿದ್ದು ಉರಿದುಕೊಳ್ಳುವ ರೀತಿ ಬರೆದುಕೊಂಡಿದ್ದಾರೆ. ಈಗ ಎಡಚನಾಗಿ ಗುರುತಿಸಿರುವ ನಟ ಚೇತನ್ ಕುಮಾರ್ ಅದೇ ಧಾಟಿಯಲ್ಲಿ ಕೊಂಕು ಮಾತನ್ನಾಡಿದ್ದಾರೆ. ಚೇತನ್ ಟೀಕೆಗೆ ಜಾಲತಾಣದಲ್ಲಿ ಟೀಕೆ ಕೇಳಿಬಂದಿದ್ದು ಆತ ಪ್ರಚಾರಕ್ಕಾಗಿ ಇಂಥ ಹೇಳಿಕೆ ನೀಡುತ್ತಾರೆ ಎಂದು ಟೀಕಿಸಿದ್ದಾರೆ.
Glad our Kannada film ‘Kantara’ is making national waves
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) October 18, 2022
Director Rishabh Shetty claims Bhootha Kola is ‘Hindu culture’
False
Our Pambada/Nalike/Parawa’s Bahujan traditions predate Vedic-Brahminical Hinduism
We ask that Moolnivasi cultures be shown w/ truth on & off screen
Actor Chetan Ahimsa raises contriversy on Kantara kovie says Bhutakola Is Not A Hindu Culture.
15-07-25 12:27 pm
Bangalore Correspondent
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
15-07-25 11:38 am
Mangalore Correspondent
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am