ಬ್ರೇಕಿಂಗ್ ನ್ಯೂಸ್
19-10-22 01:11 pm Bangalore Correspondent ಕರ್ನಾಟಕ
ಬೆಂಗಳೂರು, ಅ.19: ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಾರಥ್ಯದಲ್ಲಿ ಬಂದ ಕಾಂತಾರ ಸಿನಿಮಾ ದೇಶಾದ್ಯಂತ ಸದ್ದು ಮಾಡುತ್ತಿದೆ. ಎಲ್ಲಾ ಭಾಷೆಗಳ ನಟ- ನಟಿಯರಿಂದಲೂ ಸಿನಿಮಾಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರ ನೋಡಿ ಸಿನಿಮಾ ಪ್ರೇಮಿಗಳು ಹಾಡಿ ಹೊಗಳುತ್ತಿದ್ದಾರೆ. ಈ ಮಧ್ಯೆ ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ ಎನ್ನುವ ಮೂಲಕ ನಟ ಚೇತನ್ ಕುಮಾರ್ ಸಿನಿಮಾ ಬಗ್ಗೆ ಟೀಕೆ ಮಾಡಿದ್ದಾರೆ.
ಭೂತಕೋಲ ಹಿಂದು ಸಂಸ್ಕೃತಿ ಅನ್ನುವ ರಿಷಬ್ ಶೆಟ್ಟಿ ಮಾತು ಸುಳ್ಳು. ಪಂಬದ, ನಲಿಕೆ, ಪರವರ ಬಹುಜನ ಸಂಪ್ರದಾಯಗಳಷ್ಟೇ ವೈದಿಕ ಬ್ರಾಹ್ಮಣರ ಹಿಂದೂ ಧರ್ಮಕ್ಕಿಂತ ಹಿಂದಿನಿಂದಲೇ ಬಂದಿದೆ. ಮೂಲ ನಿವಾಸಿಗಳ ಸಂಸ್ಕೃತಿಗಳನ್ನು ಪರದೆ ಮೇಲೆ ಮತ್ತು ಹೊರಗೆ ಸತ್ಯವಾಗಿಯೇ ಪ್ರದರ್ಶಿಸಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.
ಈಗಾಗಲೇ ಕಾಂತಾರ ಸಿನಿಮಾ ಬಗ್ಗೆ ಕೆಲವು ಎಡಪಂಥೀಯರು ಟೀಕಿಸಿದ್ದು ಉರಿದುಕೊಳ್ಳುವ ರೀತಿ ಬರೆದುಕೊಂಡಿದ್ದಾರೆ. ಈಗ ಎಡಚನಾಗಿ ಗುರುತಿಸಿರುವ ನಟ ಚೇತನ್ ಕುಮಾರ್ ಅದೇ ಧಾಟಿಯಲ್ಲಿ ಕೊಂಕು ಮಾತನ್ನಾಡಿದ್ದಾರೆ. ಚೇತನ್ ಟೀಕೆಗೆ ಜಾಲತಾಣದಲ್ಲಿ ಟೀಕೆ ಕೇಳಿಬಂದಿದ್ದು ಆತ ಪ್ರಚಾರಕ್ಕಾಗಿ ಇಂಥ ಹೇಳಿಕೆ ನೀಡುತ್ತಾರೆ ಎಂದು ಟೀಕಿಸಿದ್ದಾರೆ.
Glad our Kannada film ‘Kantara’ is making national waves
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) October 18, 2022
Director Rishabh Shetty claims Bhootha Kola is ‘Hindu culture’
False
Our Pambada/Nalike/Parawa’s Bahujan traditions predate Vedic-Brahminical Hinduism
We ask that Moolnivasi cultures be shown w/ truth on & off screen
Actor Chetan Ahimsa raises contriversy on Kantara kovie says Bhutakola Is Not A Hindu Culture.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
17-09-25 12:25 pm
Bangalore Correspondent
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm