ಬ್ರೇಕಿಂಗ್ ನ್ಯೂಸ್
19-10-22 08:34 pm HK News Desk ಕರ್ನಾಟಕ
ಮೈಸೂರು, ಅ.19 : ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ರಾಹುಲ್ ಗಾಂಧಿಗೆ ದಾಖಲೆ ಕಳಿಸಿಕೊಡುತ್ತೇನೆಂಬ ಸಿಎಂ ಬೊಮ್ಮಾಯಿ ಹೇಳಿಕೆಗೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನಿಮಗೆ ಧಮ್ ಇದ್ದರೆ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡಿ, ಶಿಕ್ಷೆ ಕೊಡಿಸಿ. ಭ್ರಷ್ಟಾಚಾರದ ಬಗ್ಗೆ ರಾಹುಲ್ ಗಾಂಧಿಗೆ ಏಕೆ ಕಳುಹಿಸುತ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೀದರಿನಲ್ಲಿ ಜನಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಕಾಂಗ್ರೆಸ್ ಸರ್ಕಾರದ ಹಗರಣದ ಬಗ್ಗೆ ರಾಹುಲ್ ಗಾಂಧಿಗೆ ದಾಖಲೆ ಕಳಿಸಿಕೊಡುತ್ತೇನೆ ಎಂದಿದ್ದರು. ಮೈಸೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಕುಮಾರಸ್ವಾಮಿ, ಜೆಡಿಎಸ್ ಪಕ್ಷ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಜೆಡಿಎಸ್ ಮಿಷನ್ 123 ಗುರಿ ದಾಟಿ, ಅಧಿಕಾರ ಹಿಡಿಯಲಿದೆ. ಕಾಂಗ್ರೆಸ್ ನವರು 150 ಸ್ಥಾನ ಗೆಲ್ಲುತ್ತೇವೆ ಎನ್ನುತ್ತಾರೆ. ಅವರಿಗೆ ಎಲ್ಲಿ ಅಭ್ಯರ್ಥಿಗಳು ಇದ್ದಾರೆ. ಇನ್ನೂ ಕೂಡ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಸಿಕ್ಕಿಲ್ಲ ಎಂದು ಟೀಕಿಸಿದರು.

ನಮ್ಮ ಪಂಚರತ್ನ ಕಾರ್ಯಕ್ರಮಕ್ಕೆ ಸಿಗುತ್ತಿರುವ ಉತ್ತಮ ಬೆಂಬಲ ನೋಡಿ ಹಲವರು ನಮ್ಮ ಪಕ್ಷದ ಬಾಗಿಲು ತಟ್ಟುತ್ತಿದ್ದಾರೆ. ನವೆಂಬರ್ 1ರ ಪಂಚರತ್ನ ಯಾತ್ರೆ ವೇಳೆ 126 ಸಂಭವನೀಯ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಲಾಗುವುದು.ಶಾಸಕ ಜಿ.ಟಿ.ದೇವೇಗೌಡರು ನನ್ನ ಅನುಮತಿ ಪಡೆದು ಇಲ್ಲಿ ಗೈರು ಹಾಜರಾಗಿದ್ದಾರೆ. ಮೈಸೂರು ಸೇರಿದಂತೆ ಇಡೀ ರಾಜ್ಯದಲ್ಲಿ ಯಾವುದೇ ಕ್ಷೇತ್ರದಲ್ಲೂ ಭಿನ್ನಾಭಿಪ್ರಾಯ ಇಲ್ಲ.
ತೆಲಂಗಾಣದಲ್ಲಿ ಪ್ರತಿ ದಲಿತ ಕುಟುಂಬಕ್ಕೆ 10 ಲಕ್ಷ ನೀಡಲಾಗುತ್ತಿದೆ. ದಲಿತರ ಕಲ್ಯಾಣ ಕಾರ್ಯಕ್ರಮ ರೂಪಿಸಲಾಗಿದೆ. ಅದೇ ರೀತಿ ಹಲವು ವಿಶೇಷ ಕಾರ್ಯಕ್ರಮಗಳನ್ನು ಜೆಡಿಎಸ್ ಕಡೆಯಿಂದ ರಾಜ್ಯದಲ್ಲಿಯೂ ರೂಪಿಸಲಾಗುವುದು ಎಂದು ಹೇಳಿದರು.
HD Kumaraswamy slams CM Bommai over sending corrpurtiom of congress leaders to Rahul Gandhi. He has asked CM to show the documents with proof and share it before the media.
11-03-26 11:48 am
HK News Staffer
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am