ಬ್ರೇಕಿಂಗ್ ನ್ಯೂಸ್
20-10-22 01:15 pm Bangalore Correspondent ಕರ್ನಾಟಕ
ಬೆಂಗಳೂರು, ಅ.20: 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು ಎರಡು ಸಾವಿರ ರೂ. ಮಾಸಾಶನ ನೀಡಲು ರಾಜ್ಯ ಸರಕಾರ ತೀರ್ಮಾನಿಸಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಕಾಂತಾರ ಚಿತ್ರದ ಹಿನ್ನೆಲೆಯಲ್ಲಿ ದೈವಾರಾಧನೆ ಬಗ್ಗೆ ಮಾತನಾಡಿದ ಸಚಿವರು, ದೈವಾರಾಧನೆ ನಮ್ಮ ತುಳುನಾಡಿನ ಸಾಂಸ್ಕೃತಿಕ ಪ್ರತಿಬಿಂಬ. ಇಂತಹ ಆಚರಣೆಗಳ ಬಗ್ಗೆ ಯಾರೂ ಕೆಟ್ಟದಾಗಿ ಮಾತನಾಡಬಾರದು. ಭೂತಾರಾಧನೆಯೂ ಹಿಂದೂ ಸಂಸ್ಕೃತಿಯ ಭಾಗ, ಯಾರೋ ಒಬ್ಬರು ಹೇಳಿದ ಮಾತ್ರಕ್ಕೆ ಆ ಸಂಸ್ಕೃತಿ ನಮ್ಮಿಂದ ದೂರವಾಗಲ್ಲ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ. ಇದೇ ವೇಳೆ, 60 ವರ್ಷ ಮೇಲ್ಪಟ್ಟ ದೈವ ನರ್ತನ ಮಾಡುವವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 2000 ಮಾಸಾಶನ ನೀಡಲಿದೆ ಎಂದಿದ್ದಾರೆ.
ಕಾಂತಾರ ಸಿನಿಮಾ ಬಗ್ಗೆ ಬೆಂಗಳೂರಲ್ಲಿ ಮಾತನಾಡಿದ್ದ ನಟ ಚೇತನ್, ಭೂತಕೋಲ ಹಿಂದೂ ಧರ್ಮದಲ್ಲಿ ಬರೋದಿಲ್ಲ ಎಂದು ತನ್ನ ಪೋಸ್ಟ್ ಬಗ್ಗೆ ಸಮರ್ಥನೆ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ದೈವ ನರ್ತಕರ ಪರ ನಿಂತಿದ್ದಲ್ಲದೆ, ಮಾಸಾಶನ ಕೊಡುವುದಾಗಿ ಹೇಳಿದೆ.
ನಟ ಚೇತನ್ ಹೇಳಿಕೆಯ ಬಗ್ಗೆ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಬಹುತೇಕರು ಚೇತನ್ ಮಾನಸಿಕ ಸ್ಥಿಮಿತ ಕಳಕೊಂಡಿದ್ದಾಗಿ ಬರೆದುಕೊಂಡಿದ್ದಾರೆ.
Kantara effect, Karnataka Minister Sunil Kumar announces 2 thousand pension for daiva narthaka.
06-02-25 07:55 pm
Bangalore Correspondent
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
06-02-25 05:37 pm
HK News Desk
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
06-02-25 10:16 pm
Mangalore Correspondent
Prasad Attavar, Saloon Attack, Mangalore: ಮಸಾ...
05-02-25 10:51 pm
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
06-02-25 09:32 pm
HK News Desk
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm
Ullal Police Station, Mangalore, Crime: ಪಿಎಸ್...
03-02-25 05:46 pm