ಬ್ರೇಕಿಂಗ್ ನ್ಯೂಸ್
20-10-22 01:15 pm Bangalore Correspondent ಕರ್ನಾಟಕ
ಬೆಂಗಳೂರು, ಅ.20: 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು ಎರಡು ಸಾವಿರ ರೂ. ಮಾಸಾಶನ ನೀಡಲು ರಾಜ್ಯ ಸರಕಾರ ತೀರ್ಮಾನಿಸಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಕಾಂತಾರ ಚಿತ್ರದ ಹಿನ್ನೆಲೆಯಲ್ಲಿ ದೈವಾರಾಧನೆ ಬಗ್ಗೆ ಮಾತನಾಡಿದ ಸಚಿವರು, ದೈವಾರಾಧನೆ ನಮ್ಮ ತುಳುನಾಡಿನ ಸಾಂಸ್ಕೃತಿಕ ಪ್ರತಿಬಿಂಬ. ಇಂತಹ ಆಚರಣೆಗಳ ಬಗ್ಗೆ ಯಾರೂ ಕೆಟ್ಟದಾಗಿ ಮಾತನಾಡಬಾರದು. ಭೂತಾರಾಧನೆಯೂ ಹಿಂದೂ ಸಂಸ್ಕೃತಿಯ ಭಾಗ, ಯಾರೋ ಒಬ್ಬರು ಹೇಳಿದ ಮಾತ್ರಕ್ಕೆ ಆ ಸಂಸ್ಕೃತಿ ನಮ್ಮಿಂದ ದೂರವಾಗಲ್ಲ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ. ಇದೇ ವೇಳೆ, 60 ವರ್ಷ ಮೇಲ್ಪಟ್ಟ ದೈವ ನರ್ತನ ಮಾಡುವವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 2000 ಮಾಸಾಶನ ನೀಡಲಿದೆ ಎಂದಿದ್ದಾರೆ.

ಕಾಂತಾರ ಸಿನಿಮಾ ಬಗ್ಗೆ ಬೆಂಗಳೂರಲ್ಲಿ ಮಾತನಾಡಿದ್ದ ನಟ ಚೇತನ್, ಭೂತಕೋಲ ಹಿಂದೂ ಧರ್ಮದಲ್ಲಿ ಬರೋದಿಲ್ಲ ಎಂದು ತನ್ನ ಪೋಸ್ಟ್ ಬಗ್ಗೆ ಸಮರ್ಥನೆ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ದೈವ ನರ್ತಕರ ಪರ ನಿಂತಿದ್ದಲ್ಲದೆ, ಮಾಸಾಶನ ಕೊಡುವುದಾಗಿ ಹೇಳಿದೆ.
ನಟ ಚೇತನ್ ಹೇಳಿಕೆಯ ಬಗ್ಗೆ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಬಹುತೇಕರು ಚೇತನ್ ಮಾನಸಿಕ ಸ್ಥಿಮಿತ ಕಳಕೊಂಡಿದ್ದಾಗಿ ಬರೆದುಕೊಂಡಿದ್ದಾರೆ.
Kantara effect, Karnataka Minister Sunil Kumar announces 2 thousand pension for daiva narthaka.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm