ಬ್ರೇಕಿಂಗ್ ನ್ಯೂಸ್
20-10-22 01:15 pm Bangalore Correspondent ಕರ್ನಾಟಕ
ಬೆಂಗಳೂರು, ಅ.20: 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು ಎರಡು ಸಾವಿರ ರೂ. ಮಾಸಾಶನ ನೀಡಲು ರಾಜ್ಯ ಸರಕಾರ ತೀರ್ಮಾನಿಸಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಕಾಂತಾರ ಚಿತ್ರದ ಹಿನ್ನೆಲೆಯಲ್ಲಿ ದೈವಾರಾಧನೆ ಬಗ್ಗೆ ಮಾತನಾಡಿದ ಸಚಿವರು, ದೈವಾರಾಧನೆ ನಮ್ಮ ತುಳುನಾಡಿನ ಸಾಂಸ್ಕೃತಿಕ ಪ್ರತಿಬಿಂಬ. ಇಂತಹ ಆಚರಣೆಗಳ ಬಗ್ಗೆ ಯಾರೂ ಕೆಟ್ಟದಾಗಿ ಮಾತನಾಡಬಾರದು. ಭೂತಾರಾಧನೆಯೂ ಹಿಂದೂ ಸಂಸ್ಕೃತಿಯ ಭಾಗ, ಯಾರೋ ಒಬ್ಬರು ಹೇಳಿದ ಮಾತ್ರಕ್ಕೆ ಆ ಸಂಸ್ಕೃತಿ ನಮ್ಮಿಂದ ದೂರವಾಗಲ್ಲ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ. ಇದೇ ವೇಳೆ, 60 ವರ್ಷ ಮೇಲ್ಪಟ್ಟ ದೈವ ನರ್ತನ ಮಾಡುವವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 2000 ಮಾಸಾಶನ ನೀಡಲಿದೆ ಎಂದಿದ್ದಾರೆ.

ಕಾಂತಾರ ಸಿನಿಮಾ ಬಗ್ಗೆ ಬೆಂಗಳೂರಲ್ಲಿ ಮಾತನಾಡಿದ್ದ ನಟ ಚೇತನ್, ಭೂತಕೋಲ ಹಿಂದೂ ಧರ್ಮದಲ್ಲಿ ಬರೋದಿಲ್ಲ ಎಂದು ತನ್ನ ಪೋಸ್ಟ್ ಬಗ್ಗೆ ಸಮರ್ಥನೆ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ದೈವ ನರ್ತಕರ ಪರ ನಿಂತಿದ್ದಲ್ಲದೆ, ಮಾಸಾಶನ ಕೊಡುವುದಾಗಿ ಹೇಳಿದೆ.
ನಟ ಚೇತನ್ ಹೇಳಿಕೆಯ ಬಗ್ಗೆ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಬಹುತೇಕರು ಚೇತನ್ ಮಾನಸಿಕ ಸ್ಥಿಮಿತ ಕಳಕೊಂಡಿದ್ದಾಗಿ ಬರೆದುಕೊಂಡಿದ್ದಾರೆ.
Kantara effect, Karnataka Minister Sunil Kumar announces 2 thousand pension for daiva narthaka.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm