ಬ್ರೇಕಿಂಗ್ ನ್ಯೂಸ್
20-10-22 01:15 pm Bangalore Correspondent ಕರ್ನಾಟಕ
ಬೆಂಗಳೂರು, ಅ.20: 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು ಎರಡು ಸಾವಿರ ರೂ. ಮಾಸಾಶನ ನೀಡಲು ರಾಜ್ಯ ಸರಕಾರ ತೀರ್ಮಾನಿಸಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಕಾಂತಾರ ಚಿತ್ರದ ಹಿನ್ನೆಲೆಯಲ್ಲಿ ದೈವಾರಾಧನೆ ಬಗ್ಗೆ ಮಾತನಾಡಿದ ಸಚಿವರು, ದೈವಾರಾಧನೆ ನಮ್ಮ ತುಳುನಾಡಿನ ಸಾಂಸ್ಕೃತಿಕ ಪ್ರತಿಬಿಂಬ. ಇಂತಹ ಆಚರಣೆಗಳ ಬಗ್ಗೆ ಯಾರೂ ಕೆಟ್ಟದಾಗಿ ಮಾತನಾಡಬಾರದು. ಭೂತಾರಾಧನೆಯೂ ಹಿಂದೂ ಸಂಸ್ಕೃತಿಯ ಭಾಗ, ಯಾರೋ ಒಬ್ಬರು ಹೇಳಿದ ಮಾತ್ರಕ್ಕೆ ಆ ಸಂಸ್ಕೃತಿ ನಮ್ಮಿಂದ ದೂರವಾಗಲ್ಲ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ. ಇದೇ ವೇಳೆ, 60 ವರ್ಷ ಮೇಲ್ಪಟ್ಟ ದೈವ ನರ್ತನ ಮಾಡುವವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 2000 ಮಾಸಾಶನ ನೀಡಲಿದೆ ಎಂದಿದ್ದಾರೆ.

ಕಾಂತಾರ ಸಿನಿಮಾ ಬಗ್ಗೆ ಬೆಂಗಳೂರಲ್ಲಿ ಮಾತನಾಡಿದ್ದ ನಟ ಚೇತನ್, ಭೂತಕೋಲ ಹಿಂದೂ ಧರ್ಮದಲ್ಲಿ ಬರೋದಿಲ್ಲ ಎಂದು ತನ್ನ ಪೋಸ್ಟ್ ಬಗ್ಗೆ ಸಮರ್ಥನೆ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ದೈವ ನರ್ತಕರ ಪರ ನಿಂತಿದ್ದಲ್ಲದೆ, ಮಾಸಾಶನ ಕೊಡುವುದಾಗಿ ಹೇಳಿದೆ.
ನಟ ಚೇತನ್ ಹೇಳಿಕೆಯ ಬಗ್ಗೆ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಬಹುತೇಕರು ಚೇತನ್ ಮಾನಸಿಕ ಸ್ಥಿಮಿತ ಕಳಕೊಂಡಿದ್ದಾಗಿ ಬರೆದುಕೊಂಡಿದ್ದಾರೆ.
Kantara effect, Karnataka Minister Sunil Kumar announces 2 thousand pension for daiva narthaka.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm