ಬ್ರೇಕಿಂಗ್ ನ್ಯೂಸ್
20-10-22 01:15 pm Bangalore Correspondent ಕರ್ನಾಟಕ
ಬೆಂಗಳೂರು, ಅ.20: 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು ಎರಡು ಸಾವಿರ ರೂ. ಮಾಸಾಶನ ನೀಡಲು ರಾಜ್ಯ ಸರಕಾರ ತೀರ್ಮಾನಿಸಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಕಾಂತಾರ ಚಿತ್ರದ ಹಿನ್ನೆಲೆಯಲ್ಲಿ ದೈವಾರಾಧನೆ ಬಗ್ಗೆ ಮಾತನಾಡಿದ ಸಚಿವರು, ದೈವಾರಾಧನೆ ನಮ್ಮ ತುಳುನಾಡಿನ ಸಾಂಸ್ಕೃತಿಕ ಪ್ರತಿಬಿಂಬ. ಇಂತಹ ಆಚರಣೆಗಳ ಬಗ್ಗೆ ಯಾರೂ ಕೆಟ್ಟದಾಗಿ ಮಾತನಾಡಬಾರದು. ಭೂತಾರಾಧನೆಯೂ ಹಿಂದೂ ಸಂಸ್ಕೃತಿಯ ಭಾಗ, ಯಾರೋ ಒಬ್ಬರು ಹೇಳಿದ ಮಾತ್ರಕ್ಕೆ ಆ ಸಂಸ್ಕೃತಿ ನಮ್ಮಿಂದ ದೂರವಾಗಲ್ಲ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ. ಇದೇ ವೇಳೆ, 60 ವರ್ಷ ಮೇಲ್ಪಟ್ಟ ದೈವ ನರ್ತನ ಮಾಡುವವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 2000 ಮಾಸಾಶನ ನೀಡಲಿದೆ ಎಂದಿದ್ದಾರೆ.

ಕಾಂತಾರ ಸಿನಿಮಾ ಬಗ್ಗೆ ಬೆಂಗಳೂರಲ್ಲಿ ಮಾತನಾಡಿದ್ದ ನಟ ಚೇತನ್, ಭೂತಕೋಲ ಹಿಂದೂ ಧರ್ಮದಲ್ಲಿ ಬರೋದಿಲ್ಲ ಎಂದು ತನ್ನ ಪೋಸ್ಟ್ ಬಗ್ಗೆ ಸಮರ್ಥನೆ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ದೈವ ನರ್ತಕರ ಪರ ನಿಂತಿದ್ದಲ್ಲದೆ, ಮಾಸಾಶನ ಕೊಡುವುದಾಗಿ ಹೇಳಿದೆ.
ನಟ ಚೇತನ್ ಹೇಳಿಕೆಯ ಬಗ್ಗೆ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಬಹುತೇಕರು ಚೇತನ್ ಮಾನಸಿಕ ಸ್ಥಿಮಿತ ಕಳಕೊಂಡಿದ್ದಾಗಿ ಬರೆದುಕೊಂಡಿದ್ದಾರೆ.
Kantara effect, Karnataka Minister Sunil Kumar announces 2 thousand pension for daiva narthaka.
11-03-26 11:48 am
HK News Staffer
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am