ಬ್ರೇಕಿಂಗ್ ನ್ಯೂಸ್
21-10-22 05:37 pm HK News Desk ಕರ್ನಾಟಕ
ಮೈಸೂರು, ಅ.21 : ವಿಧಾನಸಭೆ ಚುನಾವಣೆಗೆ ಆರು ತಿಂಗಳು ಇರುವಾಗಲೇ ದೇವೇಗೌಡರು ತೊಡೆ ತಟ್ಟಿದ್ದಾರೆ. ಪಕ್ಷದ ಪಾಲಿಗೆ ಪ್ರಬಲ ಕೋಟೆ ಎಂದೇ ಪರಿಗಣಿಸಲ್ಪಟ್ಟ ಮೈಸೂರಿನಲ್ಲಿ ಚುನಾವಣೆಗೆ ತಯಾರಿ ನಡೆಸಿದ್ದು ಅಭ್ಯರ್ಥಿಗಳ ಪಟ್ಟಿಯನ್ನೂ ಘೋಷಣೆ ಮಾಡಲಾಗಿದೆ.
ಮೈಸೂರು ಭಾಗದ ಹಿರಿಯ ನಾಯಕ ಜಿಟಿ ದೇವೇಗೌಡರ ಜೊತೆ ಚಾಮುಂಡೇಶ್ವರಿ ಸನ್ನಿಧಿಗೆ ಆಗಮಿಸಿದ ಗೌಡರು, ಅಲ್ಲಿಂದಲೇ ಮೈಸೂರು ಜಿಲ್ಲೆಯ ಎಲ್ಲ ಹೊಣೆಯನ್ನೂ ಜಿಟಿಡಿಗೆ ಎಂದು ಘೋಷಿಸಿದ್ದಾರೆ. ಅಲ್ಲದೆ, ಜಿಟಿಡಿ ಅವರ ನಾಯಕತ್ವದ ಬಗ್ಗೆ ಏನೇ ಅಪಸ್ವರ ಕೇಳಿದರೂ ನಾನು ಸಹಿಸುವುದಿಲ್ಲ. ಅಪಸ್ವರ ಎತ್ತುವವರು ಹೊರಗೆ ಹೋಗಬಹುದು. ಮೈಸೂರು ಭಾಗದಲ್ಲಿ ಅವರ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ, ಅವರ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ.
ಇದೇ ವೇಳೆ, ಚಾಮುಂಡಿ ಸನ್ನಿಧಿಯಲ್ಲಿಯೇ ಮೈಸೂರು ಭಾಗದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಜಿ.ಟಿ ದೇವೇಗೌಡ ಘೋಷಣೆ ಮಾಡಿದ್ದಾರೆ. ಚಾಮುಂಡೇಶ್ವರಿಗೆ ಜಿ.ಟಿ. ದೇವೇಗೌಡ, ಹುಣಸೂರಿಗೆ ಜಿ.ಟಿ.ಡಿ ಮಗ ಹರೀಶ್ ಗೌಡ, ಕೆ.ಆರ್. ನಗರಕ್ಕೆ ಸಾ.ರಾ. ಮಹೇಶ್, ಪಿರಿಯಾಪಟ್ಟಣಕ್ಕೆ ಕೆ.ಮಹದೇವ್, ತಿ.ನರಸೀಪುರಕ್ಕೆ ಅಶ್ವಿನ್ ಕುಮಾರ್, ಎಚ್.ಡಿ. ಕೋಟೆಗೆ ಮಾಜಿ ಶಾಸಕ ಚಿಕ್ಕಣ್ಣ ಪುತ್ರ ಜಯಪ್ರಕಾಶ್ಗೆ ಟಿಕೆಟ್ ಬಹುತೇಕ ಅಂತಿಮ ಎಂದು ಪ್ರಕಟಿಸಿದ್ದಾರೆ.
ನಾನು ನಿನ್ನೆಯಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇನೆ. ಮನಸ್ಸು ಮೂರು ವರ್ಷಗಳ ನಂತರ ಸಮಾಧಾನದಲ್ಲಿದೆ. ನಾನು ನನ್ನ ಮನೆಯವರು ಹೆಚ್ಚು ಖುಷಿಯಲ್ಲಿದ್ದೇವೆ. ಇನ್ನು ಯಾವ ಗೊಂದಲಗಳು ಉಳಿದಿಲ್ಲ. ಚಾಮುಂಡಿ ತಾಯಿಗೆ ಎಚ್.ಡಿ. ದೇವೇಗೌಡರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನೊಂದು ತಿಂಗಳನಲ್ಲಿ ನಾನು ವಾಕ್ ಮಾಡುವ ಶಕ್ತಿಕೊಡು ಎಂದು ತಾಯಿ ಮುಂದೆ ಬೇಡಿದ್ದಾರೆ. ಜನವರಿ ತಿಂಗಳಲ್ಲಿ ಎಚ್.ಡಿ. ದೇವೇಗೌಡರು ಚಂಡಿಕಾ ಹೋಮ ನಡೆಸಲಿದ್ದಾರೆ. ಎಚ್.ಡಿ. ದೇವೇಗೌಡರ ಉತ್ಸಾಹ ನೋಡಿ ನಾವೇ ಅಚ್ಚರಿಗೆ ಒಳಗಾಗಿದ್ದೇವೆ. ಅವರೇ ನಮಗೆ ಪ್ರೇರಣೆ.ಅವರನ್ನು ಸಂತೋಷವಾಗಿಡುವುದೇ ನಮ್ಮ ಸಂತೋಷ ಎಂದು ಹೇಳಿದ್ದಾರೆ.
Chamundeshwari MLA G.T. Deve Gowda, who was estranged from the Janata Dal (Secular) and flip-flopped between the BJP and the Congress, announced here on Thursday that he would work ‘’to bring the JD(.S) to power’’.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm