ಬ್ರೇಕಿಂಗ್ ನ್ಯೂಸ್
11-10-20 02:35 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 11: ರಾಜ್ಯದ ಶಿಕ್ಷಕರಿಗೆ ಮೂರು ವಾರಗಳ ಕಾಲ ಮಧ್ಯಂತರ ರಜೆ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 12ರಿಂದ 30ರವರೆಗೆ ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಣೆಯಾಗಿದೆ.
ಸಿಎಂ ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು ಈಗಾಗಲೇ ಕೊವಿಡ್ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆ ಪ್ರಾರಂಭಿಸುವುದಿಲ್ಲ. ವಿದ್ಯಾಗಮ ಸಹ ಸ್ಥಗಿತಗೊಳಿಸಲಾಗಿದೆ. ಹಲವಾರು ಶಿಕ್ಷಕರು ಸೋಂಕಿಗೆ ಒಳಗಾಗಿದ್ದನ್ನು ಮಾಧ್ಯಮದ ಮೂಲಕ ಗಮನಿಸಿದ್ದೇನೆ. ವಿದ್ಯಾರ್ಥಿಗಳು, ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಿಗೆ ಮೂರು ವಾರಗಳ ಕಾಲ ಮಧ್ಯಂತರ ರಜೆ ನೀಡಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಅಕ್ಟೋಬರ್ 12 ರಿಂದ 30 ರವರೆಗೆ ಮಧ್ಯಂತರ ರಜೆ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕ ವರ್ಗಕ್ಕೆ ಮುಂಚಿತವಾಗಿ ದಸರಾ ಹಬ್ಬದ ಶುಭಾಶಯ ಎಂದು ಯಡಿಯೂರಪ್ಪ ಹೇಳಿದ್ದಾರೆ.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm