ಬ್ರೇಕಿಂಗ್ ನ್ಯೂಸ್
22-10-22 01:20 pm Bangalore Correspondent ಕರ್ನಾಟಕ
ಬೆಂಗಳೂರು, ಅ.22: ಹಾಲು ಉತ್ಪಾದಕರ ಸಂಘದ ಒಕ್ಕೂಟಗಳು ದೀಪಾವಳಿ ಗಿಫ್ಟ್ ನೀಡಿದ್ದು, ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಗೆ ನೀಡುವ ಪ್ರೋತ್ಸಾಹ ಧನವನ್ನು ಹೆಚ್ಚಳ ಮಾಡಿವೆ.
ವಾರದ ಹಿಂದೆ ಚಾಮುಲ್ ತನ್ನ ಉತ್ಪಾದಕರಿಗೆ ಹಾಲಿನ ದರ ಹೆಚ್ಚಳ ಮಾಡಿತ್ತು. ಇದರ ಬೆನ್ನಲ್ಲೇ ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಪ್ರತಿ ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಹೆಚ್ಚಳ ಮಾಡಿದೆ. ಶುಕ್ರವಾರದಿಂದಲೇ ಹೊಸ ದರ ಜಾರಿಗೆ ಬಂದಿದೆ.
ದಕ್ಷಿಣ ಕನ್ನಡ ಹಾಲು ಒಕ್ಕೂಟ ವ್ಯಾಪ್ತಿಯಲ್ಲಿ ಬರುವ ಹಾಲು ಉತ್ಪಾದಕರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಅ.11 ರಿಂದ ಅನ್ವಯವಾಗುವಂತೆ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಉತ್ತಮ ಗುಣಮಟ್ಟದ ಹಾಲಿಗೆ ವಿಶೇಷ ಪ್ರೋತ್ಸಾಹಧನ 2.05 ರೂ. ಹೆಚ್ಚಳ ಮಾಡಿದೆ.
ಇನ್ನು ಕೆಎಂಎಫ್ ಸಹ ಪ್ರತಿ ಲೀಟರ್ ಹಾಲಿಗೆ 3 ರೂ. ದರ ಹೆಚ್ಚಿಸಬೇಕೆಂಬ ಬೇಡಿಕೆಯನ್ನು ರಾಜ್ಯ ಸರ್ಕಾರದ ಮುಂದಿರಿಸಿದೆ. ಈ ಬೇಡಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ರೆ ಕೆಎಂಎಫ್ ಅಡಿಯ ಎಲ್ಲ ಒಕ್ಕೂಟಗಳಿಗೂ ಅನ್ವಯವಾಗಲಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm