ಬ್ರೇಕಿಂಗ್ ನ್ಯೂಸ್
23-10-22 10:12 pm HK News Desk ಕರ್ನಾಟಕ
ರಾಯಚೂರು, ಅ.23 : ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಕೊನೆಗೊಂಡು ತೆಲಂಗಾಣ ಪ್ರವೇಶ ಮಾಡುವ ಸಂದರ್ಭದಲ್ಲಿ ರಾಹುಲ್ ಗಾಂಧಿ ರಾಜ್ಯ ನಾಯಕರ ಜೊತೆಗೆ ಕಾರ್ನರ್ ಮೀಟಿಂಗ್ ನಡೆಸಿದ್ದರು. ಈ ಸಭೆಯಲ್ಲಿ ರಾಹುಲ್ ಆಪ್ತೆ ಎನ್ನಲಾಗುವ ನಟಿ ರಮ್ಯಾಗೆ ಮುಜುಗರದ ಪ್ರಸಂಗ ನಡೆದಿದೆ. ರಮ್ಯಾಗೆ ವೇದಿಕೆಗೆ ಪ್ರವೇಶಿಸಲು ನಿರಾಕರಿಸಿದ್ದಕ್ಕೆ ಆಕೆ ತೀವ್ರ ಬೇಸರಗೊಂಡು ವಾಪಸ್ ಹೋಗಿದ್ದಾರೆ ಎನ್ನುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
ರಾಯಚೂರು ನಗರದ ಬಸವೇಶ್ವರ ವೃತ್ತದ ಬಳಿಯ ಮೈದಾನದಲ್ಲಿ ನಿನ್ನೆ ಸಂಜೆ ಮೀಟಿಂಗ್ ನಡೆದಿದ್ದು ಕಾರ್ಯಕ್ರಮದಲ್ಲಿ ಮುಜುಗರದ ಪ್ರಸಂಗ ಉಂಟಾಗಿದೆ. ಸಂಜೆ ವೇಳೆಗೆ ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ಏಕಾಏಕಿ ಕಾಣಿಸಿಕೊಂಡಿದ್ದ ರಮ್ಯಾ, ಬಳಿಕ ರಾಹುಲ್ ಜೊತೆಗಿನ ಕಾರ್ನರ್ ಮೀಟಿಂಗ್ ಸ್ಥಳಕ್ಕೂ ಆಗಮಿಸಿದ್ದರು.
ಈ ವೇಳೆ ವೇದಿಕೆ ಏರಿ ಕೂರಲು ಅವರಿಗೆ ಅವಕಾಶ ನಿರಾಕರಿಸಲಾಗಿತ್ತು. ಅತಿಥಿಗಳ ಪಟ್ಟಿಯಲ್ಲಿ ರಮ್ಯಾ ಹೆಸರು ಇರದ ಕಾರಣ ಭದ್ರತಾ ಸಿಬ್ಬಂದಿ ಈ ಕ್ರಮ ಕೈಗೊಂಡಿದ್ದರು. ಇದರಿಂದ ಸಿಟ್ಟಾದ ರಮ್ಯಾ, ಎಂಟ್ರಿ ಕೊಡದ ಭದ್ರತಾ ಸಿಬ್ಬಂದಿ ಹಾಗೂ ರಾಯಚೂರಿನ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು. ಎಷ್ಟೇ ಮನವಿ ಮಾಡಿಕೊಂಡರೂ ಭದ್ರತಾ ಸಿಬ್ಬಂದಿ ಅವಕಾಶ ನೀಡದ್ದರಿಂದ ಆಕ್ರೋಶಗೊಂಡ ರಮ್ಯಾ, ಕೆಲಹೊತ್ತು ಅಲ್ಲಿಯೇ ವೇದಿಕೆ ಬಳಿ ವಾಗ್ವಾದ ನಡೆಸಿ ನಂತರ ಕೋಪಗೊಂಡು ಅಲ್ಲಿಂದ ವಾಪಸ್ ಹೋದರು. ಈ ಕುರಿತ ವಿಡಿಯೋ ತುಣುಕೊಂದು ಹರಿದಾಡುತ್ತಿದ್ದು ರಮ್ಯಾ - ರಾಹುಲ್ ನಡುವಿನ ಸಂಬಂಧ ಹಳಸಿರುವುದಕ್ಕೆ ಸಾಕ್ಷಿ ಎನ್ನಲಾಗುತ್ತಿದೆ.
Actor Politician Ramya given no entry on stage in Raichur for Rahul Gandhi meeting, goes out
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm