ಬ್ರೇಕಿಂಗ್ ನ್ಯೂಸ್
23-10-22 10:12 pm HK News Desk ಕರ್ನಾಟಕ
ರಾಯಚೂರು, ಅ.23 : ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಕೊನೆಗೊಂಡು ತೆಲಂಗಾಣ ಪ್ರವೇಶ ಮಾಡುವ ಸಂದರ್ಭದಲ್ಲಿ ರಾಹುಲ್ ಗಾಂಧಿ ರಾಜ್ಯ ನಾಯಕರ ಜೊತೆಗೆ ಕಾರ್ನರ್ ಮೀಟಿಂಗ್ ನಡೆಸಿದ್ದರು. ಈ ಸಭೆಯಲ್ಲಿ ರಾಹುಲ್ ಆಪ್ತೆ ಎನ್ನಲಾಗುವ ನಟಿ ರಮ್ಯಾಗೆ ಮುಜುಗರದ ಪ್ರಸಂಗ ನಡೆದಿದೆ. ರಮ್ಯಾಗೆ ವೇದಿಕೆಗೆ ಪ್ರವೇಶಿಸಲು ನಿರಾಕರಿಸಿದ್ದಕ್ಕೆ ಆಕೆ ತೀವ್ರ ಬೇಸರಗೊಂಡು ವಾಪಸ್ ಹೋಗಿದ್ದಾರೆ ಎನ್ನುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
ರಾಯಚೂರು ನಗರದ ಬಸವೇಶ್ವರ ವೃತ್ತದ ಬಳಿಯ ಮೈದಾನದಲ್ಲಿ ನಿನ್ನೆ ಸಂಜೆ ಮೀಟಿಂಗ್ ನಡೆದಿದ್ದು ಕಾರ್ಯಕ್ರಮದಲ್ಲಿ ಮುಜುಗರದ ಪ್ರಸಂಗ ಉಂಟಾಗಿದೆ. ಸಂಜೆ ವೇಳೆಗೆ ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ಏಕಾಏಕಿ ಕಾಣಿಸಿಕೊಂಡಿದ್ದ ರಮ್ಯಾ, ಬಳಿಕ ರಾಹುಲ್ ಜೊತೆಗಿನ ಕಾರ್ನರ್ ಮೀಟಿಂಗ್ ಸ್ಥಳಕ್ಕೂ ಆಗಮಿಸಿದ್ದರು.
ಈ ವೇಳೆ ವೇದಿಕೆ ಏರಿ ಕೂರಲು ಅವರಿಗೆ ಅವಕಾಶ ನಿರಾಕರಿಸಲಾಗಿತ್ತು. ಅತಿಥಿಗಳ ಪಟ್ಟಿಯಲ್ಲಿ ರಮ್ಯಾ ಹೆಸರು ಇರದ ಕಾರಣ ಭದ್ರತಾ ಸಿಬ್ಬಂದಿ ಈ ಕ್ರಮ ಕೈಗೊಂಡಿದ್ದರು. ಇದರಿಂದ ಸಿಟ್ಟಾದ ರಮ್ಯಾ, ಎಂಟ್ರಿ ಕೊಡದ ಭದ್ರತಾ ಸಿಬ್ಬಂದಿ ಹಾಗೂ ರಾಯಚೂರಿನ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು. ಎಷ್ಟೇ ಮನವಿ ಮಾಡಿಕೊಂಡರೂ ಭದ್ರತಾ ಸಿಬ್ಬಂದಿ ಅವಕಾಶ ನೀಡದ್ದರಿಂದ ಆಕ್ರೋಶಗೊಂಡ ರಮ್ಯಾ, ಕೆಲಹೊತ್ತು ಅಲ್ಲಿಯೇ ವೇದಿಕೆ ಬಳಿ ವಾಗ್ವಾದ ನಡೆಸಿ ನಂತರ ಕೋಪಗೊಂಡು ಅಲ್ಲಿಂದ ವಾಪಸ್ ಹೋದರು. ಈ ಕುರಿತ ವಿಡಿಯೋ ತುಣುಕೊಂದು ಹರಿದಾಡುತ್ತಿದ್ದು ರಮ್ಯಾ - ರಾಹುಲ್ ನಡುವಿನ ಸಂಬಂಧ ಹಳಸಿರುವುದಕ್ಕೆ ಸಾಕ್ಷಿ ಎನ್ನಲಾಗುತ್ತಿದೆ.
Actor Politician Ramya given no entry on stage in Raichur for Rahul Gandhi meeting, goes out
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm