ಬ್ರೇಕಿಂಗ್ ನ್ಯೂಸ್
23-10-22 10:12 pm HK News Desk ಕರ್ನಾಟಕ
ರಾಯಚೂರು, ಅ.23 : ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಕೊನೆಗೊಂಡು ತೆಲಂಗಾಣ ಪ್ರವೇಶ ಮಾಡುವ ಸಂದರ್ಭದಲ್ಲಿ ರಾಹುಲ್ ಗಾಂಧಿ ರಾಜ್ಯ ನಾಯಕರ ಜೊತೆಗೆ ಕಾರ್ನರ್ ಮೀಟಿಂಗ್ ನಡೆಸಿದ್ದರು. ಈ ಸಭೆಯಲ್ಲಿ ರಾಹುಲ್ ಆಪ್ತೆ ಎನ್ನಲಾಗುವ ನಟಿ ರಮ್ಯಾಗೆ ಮುಜುಗರದ ಪ್ರಸಂಗ ನಡೆದಿದೆ. ರಮ್ಯಾಗೆ ವೇದಿಕೆಗೆ ಪ್ರವೇಶಿಸಲು ನಿರಾಕರಿಸಿದ್ದಕ್ಕೆ ಆಕೆ ತೀವ್ರ ಬೇಸರಗೊಂಡು ವಾಪಸ್ ಹೋಗಿದ್ದಾರೆ ಎನ್ನುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
ರಾಯಚೂರು ನಗರದ ಬಸವೇಶ್ವರ ವೃತ್ತದ ಬಳಿಯ ಮೈದಾನದಲ್ಲಿ ನಿನ್ನೆ ಸಂಜೆ ಮೀಟಿಂಗ್ ನಡೆದಿದ್ದು ಕಾರ್ಯಕ್ರಮದಲ್ಲಿ ಮುಜುಗರದ ಪ್ರಸಂಗ ಉಂಟಾಗಿದೆ. ಸಂಜೆ ವೇಳೆಗೆ ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ಏಕಾಏಕಿ ಕಾಣಿಸಿಕೊಂಡಿದ್ದ ರಮ್ಯಾ, ಬಳಿಕ ರಾಹುಲ್ ಜೊತೆಗಿನ ಕಾರ್ನರ್ ಮೀಟಿಂಗ್ ಸ್ಥಳಕ್ಕೂ ಆಗಮಿಸಿದ್ದರು.
ಈ ವೇಳೆ ವೇದಿಕೆ ಏರಿ ಕೂರಲು ಅವರಿಗೆ ಅವಕಾಶ ನಿರಾಕರಿಸಲಾಗಿತ್ತು. ಅತಿಥಿಗಳ ಪಟ್ಟಿಯಲ್ಲಿ ರಮ್ಯಾ ಹೆಸರು ಇರದ ಕಾರಣ ಭದ್ರತಾ ಸಿಬ್ಬಂದಿ ಈ ಕ್ರಮ ಕೈಗೊಂಡಿದ್ದರು. ಇದರಿಂದ ಸಿಟ್ಟಾದ ರಮ್ಯಾ, ಎಂಟ್ರಿ ಕೊಡದ ಭದ್ರತಾ ಸಿಬ್ಬಂದಿ ಹಾಗೂ ರಾಯಚೂರಿನ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು. ಎಷ್ಟೇ ಮನವಿ ಮಾಡಿಕೊಂಡರೂ ಭದ್ರತಾ ಸಿಬ್ಬಂದಿ ಅವಕಾಶ ನೀಡದ್ದರಿಂದ ಆಕ್ರೋಶಗೊಂಡ ರಮ್ಯಾ, ಕೆಲಹೊತ್ತು ಅಲ್ಲಿಯೇ ವೇದಿಕೆ ಬಳಿ ವಾಗ್ವಾದ ನಡೆಸಿ ನಂತರ ಕೋಪಗೊಂಡು ಅಲ್ಲಿಂದ ವಾಪಸ್ ಹೋದರು. ಈ ಕುರಿತ ವಿಡಿಯೋ ತುಣುಕೊಂದು ಹರಿದಾಡುತ್ತಿದ್ದು ರಮ್ಯಾ - ರಾಹುಲ್ ನಡುವಿನ ಸಂಬಂಧ ಹಳಸಿರುವುದಕ್ಕೆ ಸಾಕ್ಷಿ ಎನ್ನಲಾಗುತ್ತಿದೆ.
Actor Politician Ramya given no entry on stage in Raichur for Rahul Gandhi meeting, goes out
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm