ಬ್ರೇಕಿಂಗ್ ನ್ಯೂಸ್
11-10-20 06:08 pm Headline Karnataka News Network ಕರ್ನಾಟಕ
ಕಾರವಾರ, ಅಕ್ಟೋಬರ್ 11 : ದೇಶದ ಒಟ್ಟು ಎಂಟು ಕಡಲತೀರಗಳಿಗೆ ಪ್ರತಿಷ್ಠಿತ 'ಬ್ಲೂ ಫ್ಲ್ಯಾಗ್' ಮಾನ್ಯತೆಯನ್ನು ನೀಡಲಾಗಿದ್ದು, ಈ ಪಟ್ಟಿಯಲ್ಲಿ ಹೊನ್ನಾವರ ತಾಲ್ಲೂಕಿನ ಕಾಸರಕೋಡು ಮತ್ತು ಉಡುಪಿ ಜಿಲ್ಲೆಯ ಪಡುಬಿದ್ರಿ ಸೇರಿಕೊಂಡಿದೆ.
ಇದರ ಜೊತೆಗೆ ಗುಜರಾತ್ನ ಶಿವರಾಜಪುರ, ಡಿಯುನ ಘೋಗ್ಲಾ, ಕೇರಳದ ಕಪ್ಪಾಡ್, ಆಂಧ್ರಪ್ರದೇಶದ ಋಷಿಕೊಂಡ, ಒಡಿಶಾದ ಗೋಲ್ಡನ್, ಮತ್ತು ಅಂಡಮಾನ್ ದ್ವೀಪದ ರಾಧಾನಗರ ಕಡಲ ತೀರಗಳಿಗೂ ಪ್ರಮಾಣ ಪತ್ರ ಘೋಷಣೆಯಾಗಿದೆ.
ಡೆನ್ಮಾರ್ಕ್ ನಲ್ಲಿರುವ “ಫೌಂಡೇಶನ್ ಫಾರ್ ಎನ್ವಿರಾನ್ಮೆಂಟ್ ಎಜುಕೇಷನ್ ” ಸಂಸ್ಥೆಯು ಪರಿಸರ ಶಿಕ್ಷಣ ಮತ್ತು ಮಾಹಿತಿ, ನೀರಿನ ಗುಣಮಟ್ಟ, ಪರಿಸರ ನಿರ್ವಹಣೆ ಮತ್ತು ಸಂರಕ್ಷಣೆ, ಭದ್ರತೆ ಹಾಗೂ ಸೇವೆ ಎಂಬ ಪ್ರಮುಖ ನಾಲ್ಕು ಭಾಗಗಳಲ್ಲಿ 33 ಮಾನದಂಡಗಳನ್ನಿಟ್ಟುಕೊಂಡು ಈ ಮಾನ್ಯತೆಯನ್ನು ನೀಡುತ್ತದೆ. ಇದನ್ನು ಭಾರತ ಸಹಿತ 47 ರಾಷ್ಟ್ರಗಳು ಮಾನ್ಯ ಮಾಡಿವೆ. ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆದ ಬೀಚ್ ಗಳನ್ನು ವಿಶ್ವದ ಅತಿ ಸ್ವಚ್ಛ ಕಡಲ ತಡಿಗಳೆಂದು ಪರಿಗಣಿಸಲಾಗುತ್ತದೆ.
ವಿಶ್ವದಲ್ಲಿ ಬ್ಲೂ ಫ್ಲ್ಯಾಗ್ ಪಡೆದಿರುವ 50 ದೇಶಗಳ ಪೈಕಿ, ಕಡಲತೀರಗಳ ಉತ್ತಮ ನಿರ್ವಹಣೆಗಾಗಿ ಭಾರತವು ಮೂರನೇ ಸ್ಥಾನ ಗೆದ್ದುಕೊಂಡಿದೆ. ಈ ಮೂಲಕ ಭಾರತವು ಪ್ರತಿಷ್ಠಿತ ದೇಶಗಳ ಸಾಲಿಗೆ ಸೇರಿದೆ ಎಂದು 'ಭಾರತೀಯ ಬ್ಲೂ ಫ್ಲ್ಯಾಗ್ ಕಡಲತೀರ' ಅಭಿಯಾನದ ನಾಯಕ ಸಂಜಯ್ ಜಲ್ಲಾ ತಿಳಿಸಿದ್ದಾರೆ.
In a major boost to tourism in Karnataka, the Kasarkod beach in Honnavar and Udupi Padubidri beach has been accorded the prestigious 'Blue Flag' tag.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm